23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ನಗರ ಭಜನಾ ಸಪ್ತಾಹದ ಅಂಗವಾಗಿ ಪಿಲಿ ನಲಿಕೆ -2025 ರ ಆಮಂತ್ರಣ ಪತ್ರಿಕೆ ನೀಡಿ, ಆಹ್ವಾನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಂಯೋಜನೆಯಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇದರ ವತಿಯಿಂದ ಕೊಕ್ಕಡದಲ್ಲಿ ಜರಗುವ 69ನೇ ವರ್ಷದ ನಗರ ಭಜನಾ ಸಪ್ತಾಹದ ಅಂಗವಾಗಿ ಜರಗುವ ಪಿಲಿ ನಲಿಕೆ -2025 ಇದರ ಆಮಂತ್ರಣ ಪತ್ರಿಕೆಯನ್ನು ನೀಡಿ ಆಶಿರ್ವಾದವನ್ನು ಪಡೆಯಲಾಯಿತು.

ಈ ಸಂದರ್ಭದಲ್ಲಿ ಕೇಸರಿ ಗೆಳೆಯರ ಬಳಗದ ಸದಸ್ಯರು ಹಾಗೂ ಕೇಸರಿ ಟೈಗರ್ಸ್ ನ ಸದಸ್ಯರು ಉಪಸ್ಥಿತರಿದ್ದರು.

Related posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಬೆಂದ್ರಾಳ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಪುದುವೆಟ್ಟು ಶ್ರೀಧ.ಮಂ.ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya
error: Content is protected !!