23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ರೋಹನ್ ದೀಕ್ಷಿತ್ ರೋಟರೀ ಕ್ಲಬ್ ಸದಸ್ಯರಾಗಿ ಪದಗ್ರಹಣ

ಉಜಿರೆ ಎಸ್.ಡಿ.ಎಮ್ ಆಸ್ಪತ್ರೆಯಲ್ಲಿ ಇಎನ್ ಟಿ ಸರ್ಜನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಡಾ. ರೋಹನ್ ದೀಕ್ಷಿತ್ ರವರು ಅ.12 ರಂದು ರೋಟರಿ ಕ್ಲಬ್ ಬೆಳ್ತಂಗಡಿಯ ಸದಸ್ಯರಾಗಿ ಸೇರಿದರು.

ಮುಂದಿನ ವರ್ಷದ ಅಸಿಸ್ಟೆಂಟ್ ಗವರ್ನರ್ ರೋ. ಡಾ. ಶಶಿಧರ್ ಡೋಂಗ್ರೆಯವರು ಈ ಪದಗ್ರಹಣ ಕಾರ್ಯಕ್ರಮ ನಿರ್ವಹಿಸಿ ಶುಭ ಹಾರೈಸಿದರು.
ಕೋಶಾಧಿಕಾರಿ ರೋ| ನಾರಾಯಣ ಪೈಯವರು, ತಮ್ಮ ಜನ್ಮ ದಿನದ ಪ್ರಯುಕ್ತ ಏರ್ಪಡಿಸಿದ್ದ ಭವ್ಯ ಕುಟುಂಬ ಸಮ್ಮಿಲನ ಕಾರ್ಯಕ್ರಮದ ಪ್ರಾರಂಭದಲ್ಲಿ, ಆ್ಯನ್ ಗೀತಾ ಪ್ರಕಾಶ ಪ್ರಭುರವರು ಪ್ರಾರ್ಥನೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರೋ. ಪ್ರೊ.ಪ್ರಕಾಶ ಪ್ರಭುಗಳು ಸ್ವಾಗತಿಸಿದರು. ಎಸ್.ಡಿ.ಎಂ ಆಸ್ಪತ್ರೆಯ ಚೀಫ್ ಮೆಡಿಕಲ್ ಆಫೀಸರ್ ಡಾ ಸಾತ್ವಿಕರವರು ಡಾ.ರೋಹನ ದೀಕ್ಷಿತರನ್ನು ಸಭೆಗೆ ಪರಿಚಯಿಸಿದರು. ಡಾ.ರೋಹನ್ ರವರು ತಮಗೆ ಇಂತಹ ಅಂತರಾಷ್ಟ್ರೀಯ ಸೇವಾ ಸಂಸ್ಥೆಯ ಸದಸ್ಯತ್ವವನ್ನು ನೀಡಿದುದಕ್ಕಾಗಿ ಧನ್ಯವಾದ ಸಲ್ಲಿಸಿದರು.

ಡಾ. ಎಂ.ಎಂ ದಯಾಕರರು ಧನ್ಯವಾದವಿತ್ತರು. ರೋಟರಿ ಹಿರಿಯ ಸದಸ್ಯರಾದ ಪುಂಡಲೀಕ ಭಟ್, ಡಾ. ನಿಖಿತ, ರೋಟರೀ ಸದಸ್ಯರು, ಆ್ಯನ್ಸ್ ಗಳು, ಆ್ಯನೆಟ್ಗಳು ಭಾಗವಹಿಸಿದರು.

ಡಾ. ಅಂಕಿತಾ ಭಟ್, ಗೀತಾ ಪ್ರಭು,ಲಿಲ್ಲಿ ಆ್ಯಂಟೋನಿ,ಸುಜಾತ ಅಣ್ಣಿ ಪೂಜಾರಿ, ವೀಣಾ ಮಯ್ಯ, ಡಾ ಶ್ರೀಹರಿ ಮತ್ತು ಪ್ರೊ. ಪ್ರಕಾಶ ಪ್ರಭು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.

Related posts

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

Suddi Udaya

ಮಿತ್ತಬಾಗಿಲು ಬಿ.ಕೆ ದೇವರಾಯರಿಗೆ ರೈತಪೀಠ ಪ್ರಶಸ್ತಿ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya
error: Content is protected !!