July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

ಪದ್ಮುಂಜ: ರಾಷ್ಟ್ರೀಯ ಗೋಕುಲ್ ಮಿಷನ್ ಯೋಜನೆ , ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ದ.ಕ ಹಾಲು ಉತ್ಪಾದಕರ ಒಕ್ಕೂಟದ ಆಶ್ರಯದಲ್ಲಿ ಪದ್ಮುಂಜ ಹಾಲು ಉತ್ಪಾದಕರ ಸ.ಸಂಘದ ನೇತೃತ್ವದಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ ಸಂಘದ ನಿರ್ದೇಶಕರಾದ ರಾಜೇಶ್ ಜೈನ್ ಅಡೆಂಜ ರವರ ಮನೆಯಲ್ಲಿ ಅ.12ರಂದು ನಡೆಯಿತು.

ಕಾರ್ಯಕ್ರಮ ಉದ್ಘಾಟನೆಯನ್ನು ಪದ್ಮುಂಜ ಸಿ.ಎ ಬ್ಯಾಂಕ್ ನಿವೃತ್ತ ಮ್ಯಾನೇಜರ್ ರಘುಪತಿ ಭಟ್ ಅನಾಬೆ ನೆರವೇರಿಸಿದರು.

ಡಾ| ಜಿತೇಂದ್ರ ಪ್ರಸಾದ್ , ಡಾ| ರಾಜ್ ಕುಮಾರ್, ಡಾ| ಶುಭಂ ಇವರ ನೇತೃತ್ವದಲ್ಲಿ 9 ರಾಸುಗಳಿಗೆ ಭ್ರೂಣ ವರ್ಗಾವಣೆ ಮಾಡಲಾಯಿತು.

ಎಂ. ಜಯರಾಮ್ ಶೆಟ್ಟಿ ಸಹಕರಿಸಿದರು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಪುರುಷೋತ್ತಮ , ಉಪಾಧ್ಯಕ್ಷ ಉಮೇಶ್ ಗೌಡ, ನಿರ್ದೇಶಕರಾದ ಉಮೇಶ್ , ರಮಾನಂದ ಸುನೀಲ್ ಕುಮಾರ್, ಪುರುಷೋತ್ತಮ ಗೌಡ, ಕೃಷ್ಣ ನಾಯ್ಕ, ಶ್ರೀಮತಿ ಶಾರದಾ, ಪ್ರತಿಮಾ, ಸಂಘದ ಪ್ರಭಾರ ಕಾರ್ಯದರ್ಶಿ ಸತೀಶ್ ಕುಮಾರ್, ಹಾಗೂ ಸಂಘದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಅಸೋಶಿಯೇಶನ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೈಡ್ರಾ ಫೇಶಿಯಲ್ ಸೆಮಿನಾರ್

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

Suddi Udaya

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ಉಪ್ಪಿನಂಗಡಿ ಸ.ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆ

Suddi Udaya
error: Content is protected !!