September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ : ಬಡಗಕಾರಂದೂರು ಒಕ್ಕೂಟದ ಮಾಸಿಕ ಸಭೆ: ಮಾಸಾಶನ ಪತ್ರ ವಿತರಣೆ

ಅಳದಂಗಡಿ ವಲಯದ ಬಡಗಕಾರಂದರು ಎ ಒಕ್ಕೂಟದ ಮಾಸಿಕ ಸಭೆಯು ಹರೀಶ್ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ವೇಳೆ ವಿಕಲಚೇತನರಾದ ಗಣೇಶ್ ಭಂಡಾರಿ ಅವರಿಗೆ ಮಾಸಾಶನ ಪತ್ರವನ್ನು ವಿತರಿಸಲಾಯಿತು. ಒಕ್ಕೂಟದ ಉಪಾಧ್ಯಕ್ಷ ಸದಾನಂದ ಪೂಜಾರಿ ಕೊಳಕ್ಕೆ , ಸೇವಾ ಪ್ರತಿನಿಧಿಯಾದ ಶುಭ ಹರೀಶ್ ರೈ, ನಿಕಟ ಪೂರ್ವ ಅಧ್ಯಕ್ಷ ವಸಂತ ಪೂಜಾರಿ ನೀರಲ್ಕೆ ಉಪಸ್ಥಿತರಿದ್ದರು. ಒಕ್ಕೂಟದ ಕಾರ್ಯದರ್ಶಿಯಾದ ಸಂತೋಷ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿಯಾದ ಮನೋಹರ್ ಕುಮಾರ್ ಕಾರ್ಯಕ್ರಮಕ್ಕೆ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya
error: Content is protected !!