September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಳಂತಿಲದಲ್ಲಿ ಕುಣಿತ ಭಜನಾ ತರಬೇತಿ ಆರಂಭೋತ್ಸವ

ಇಳಂತಿಲ : ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ನೇಜಿಕಾರು ಇಳಂತಿಲ ಇದರ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ಸಹಯೋಗದೊಂದಿಗೆ ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಉದಯ ಕುಮಾರ್ ನೇಜಿಕಾರು ಇವರ ಅಧ್ಯಕ್ಷತೆಯನ್ನು ನೆರವೇರಿತು.

ಚಾರ್ ಧಾಮ್ ಯಾಥ್ರಾ ಸಂಘದ ಪ್ರಮುಖರಾದ ಶ್ರೀಕೃಷ್ಣ ಶೆಣೈ ಉಪ್ಪಿನಂಗಡಿ ದೀಪ ಪ್ರಜ್ವಲನೆ ಗೈದು ಶುಭ ಹಾರೈಸಿದರು.

ಬೆಳ್ತಂಗಡಿ ಭಜನಾ ತರಬೇತುದಾರರ ಸಂಘದ ಅಧ್ಯಕ್ಷ ಸಂದೇಶ್ ಮದ್ದಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಭಜನಾ ತರಬೇತಿಯ ಉದ್ದೇಶ ರೂಪು-ರೇಷಗಳ ಬಗ್ಗೆ ಮಾರ್ಗದರ್ಶನವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಜನಾ ಮಂಡಳಿಯ ಗೌರವಾಧ್ಯಕ್ಷ ಸುರೇಶ್ ಪೈ ನೇಜಿಕಾರು, ಮಂಜುನಾಥೇಶ್ವರ ಭಜನಾ ಪರಿಷತ್ ಸಮನ್ವಯಧಿಕಾರಿಗಳಾದ ಸಂತೋಷ್ ಪಿ ಅಳಿಯೂರು, ಕೇಶವ , ಇಳಂತಿಲ ಶಿಶುಮಂದಿರ ಕಾರ್ಯದರ್ಶಿ ರವಿ ಇಳಂತಿಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಣಿಯೂರು ವಲಯದ ಮೇಲ್ವಿಚಾರಕಿ ಕು. ಶಿಲ್ಪಾ, ಭಜನಾ ಮಂಡಳಿಯ ಹಿರಿಯ ಸದಸ್ಯರಾದ ಬಾಬು ಗೌಡ ನೇಜಿಕಾರು, ಭಜನಾ ಪರಿಷತ್ ಗುರುವಾಯನೆಕರೆಯ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರಾ ಉಪಸ್ಥಿತರಿದ್ರದು.

ಕಾರ್ಯಕ್ರಮದಲ್ಲಿ ಭಜನಾ ಮಂಡಳಿ ಮತ್ತು ಮಿತ್ರವೃಂದ ನೇಜಿಕಾರು ಸದಸ್ಯರು , ಮಾತೆಯರು ಉಪಸ್ಥಿತರಿದ್ದರು. ನಯನ್ ಕುಮಾರ್ ನೇಜಿಕಾರು ಸ್ವಾಗತಿಸಿ ವಂದಿಸಿದರು. ವಿನಯ್ ಕುಮಾರ್ ನೇಜಿಕಾರು ಕಾರ್ಯಕ್ರಮ ನಿರೂಪಿಸಿದರು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ‘ವೀಲ್ ಚೇರ್’ ವಿತರಣೆ

Suddi Udaya

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!