September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ

ಬೆಳ್ತಂಗಡಿ: ಉತ್ತರ ಭಾರತದ ಪ್ರವಾಸದಲ್ಲಿರುವ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಮಹಾ ಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅ. 12ರಂದು ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ ನೀಡಿದರು.

ರಾಮಾಯಣ ಕಾಲದ ಶ್ರವಣ ಕುಮಾರನ ಚರಿತ್ರೆಯಲ್ಲಿ ಕುರುಡರಾದ ವೃದ್ಧ ತಂದೆ ತಾಯಿಯನ್ನು ತಕ್ಕಡಿಯಲ್ಲಿ ಕೂರಿಸಿ ತನ್ನ ಭುಜದ ಮೇಲೆ ಹೊತ್ತುಕೊಂಡು ಅಯೋಧ್ಯೆಯಿಂದ ಸುಮಾರು ಐವತ್ತು ಕಿಲೋಮೀಟರ್ ದೂರದ ಒಂದು ಜಾಗದಲ್ಲಿ ಕುಳ್ಳಿರಿಸಿ ಅವರಿಗೆ ಬಾಯಾರಿಕೆಗಾಗಿ ನೀರು ತರಲು ಹೋದ ಸಂದರ್ಭದಲ್ಲಿ ನೀರು ಬಿಂದಿಗೆಗೆ ತುಂಬಿಸುವ ಶಬ್ದ ಬಂದಾಗ ಜಿಂಕೆ ಒಂದು ನೀರು ಕುಡಿಯಲು ಬಂದಿದೆ ಎಂದು ತಿಳಿದ ಚಕ್ರವರ್ತಿ ಮಹಾರಾಜ ದಶರಥನು ಶಬ್ದವೇದಿ ಬಾಣ ಪ್ರಯೋಗಿಸಿದಾಗ ಶ್ರವಣ ಕುಮಾರನ ಹತ್ಯೆಯಾಗುತ್ತದೆ. ಶ್ರವಣಕುಮಾರನ ತಂದೆ ತಾಯಿಗಳು ದಶರಥ ಮಹಾರಾಜರಿಗೆ ಶಾಪ ಕೊಟ್ಟಂತ ಸ್ಥಳ ಇಂದು ಶ್ರವಣಧಾಮ ಎಂಬ ಹೆಸರಿನಿಂದ ಬಹುದೊಡ್ಡ ಪುಣ್ಯಕ್ಷೇತ್ರವಾಗಿದೆ. ಈ ಕ್ಷೇತ್ರಕ್ಕೆ ತಮ್ಮ ಶಿಷ್ಯ ಪರಿವಾರದೊಂದಿಗೆ ಹೋಗಿ, ಕ್ಷೇತ್ರ ದರ್ಶನ ಮಾಡಿದರು.

Related posts

ವಾಣಿ ಕಾಲೇಜಿನಲ್ಲಿ ‘ಆಟಿದ ಕಲ’ ಸಂಭ್ರಮ

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನದ ಆಚರಣೆ

Suddi Udaya

ಗೇರುಕಟ್ಟೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು ವಿ. ಲಕ್ಷ್ಮೇ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!