22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ನಗರ ಭಜನಾ ಸಪ್ತಾಹದ ಅಂಗವಾಗಿ ಪಿಲಿ ನಲಿಕೆ -2025 ರ ಆಮಂತ್ರಣ ಪತ್ರಿಕೆ ನೀಡಿ, ಆಹ್ವಾನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಂಯೋಜನೆಯಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇದರ ವತಿಯಿಂದ ಕೊಕ್ಕಡದಲ್ಲಿ ಜರಗುವ 69ನೇ ವರ್ಷದ ನಗರ ಭಜನಾ ಸಪ್ತಾಹದ ಅಂಗವಾಗಿ ಜರಗುವ ಪಿಲಿ ನಲಿಕೆ -2025 ಇದರ ಆಮಂತ್ರಣ ಪತ್ರಿಕೆಯನ್ನು ನೀಡಿ ಆಶಿರ್ವಾದವನ್ನು ಪಡೆಯಲಾಯಿತು.

ಈ ಸಂದರ್ಭದಲ್ಲಿ ಕೇಸರಿ ಗೆಳೆಯರ ಬಳಗದ ಸದಸ್ಯರು ಹಾಗೂ ಕೇಸರಿ ಟೈಗರ್ಸ್ ನ ಸದಸ್ಯರು ಉಪಸ್ಥಿತರಿದ್ದರು.

Related posts

ಕೊಯ್ಯೂರು: ಜೀಪು ಮತ್ತು ಸರಕಾರಿ ಬಸ್ ನಡುವೆ ಅಪಘಾತ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

Suddi Udaya

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

Suddi Udaya

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!