22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್, ತಾಲೂಕು ಒಕ್ಕಲಿಗ ಗೌಡರ ಸಂಘ ಮತ್ತು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯಿಂದ ವೈದ್ಯಕೀಯ ನೆರವು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಮತ್ತು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಉಜಿರೆ ಇದರ ಸಹಯೋಗದೊಂದಿಗೆ ಅ.12 ರಂದು ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿರುವ ಉಜಿರೆ ಗ್ರಾಮದ ಬಜಿಲ್ ಮಾರು ನಿವಾಸಿಯಾಗಿರುವ ಪುರಂದರ ಗೌಡ ಇವರ ವೈದ್ಯಕೀಯ ಚಿಕಿತ್ಸೆಗಾಗಿ ಹಣಕಾಸಿನ ನೆರವನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಅಧ್ಯಕ್ಷ ಮೋಹನ್ ಗೌಡ ಕಲ್ಮoಜ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ ರಂಜನ್ ಜಿ ಗೌಡ ಬೆಳ್ತಂಗಡಿ ತಾಲೂಕು ಒಕ್ಕಲಿಗ ಸೇವಾ ಟ್ರಸ್ಟ್ ನ ಕಾರ್ಯಧ್ಯಕ್ಷ ಶ್ರೀನಿವಾಸ ಗೌಡ ಬೆಳಾಲು ಹಾಗೂ ಜಯಂತ ಗೌಡ ಗುರಿಪಳ್ಳ ಕಾರ್ಯಧ್ಯಕ್ಷರು ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮತ್ತು ಭರತ್ ಕುಮಾರ್ ಗೌಡ ಬಂಗಾಡಿ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ಹಾಗೂ ಟ್ರಸ್ಟ್ ನ ಸದಸ್ಯರುಗಳಾದ ವಸಂತ ಗೌಡ ಮರಕಡ ವಕೀಲರು, ನವೀನ್ ಗೌಡ ವಕೀಲರು, ಕಿಶೋರ್ ಗೌಡ ವಲಂಬ್ರ, ದಿನೇಶ್ ಗೌಡ ಕೊಯ್ಯೂರು ಹಾಗೂ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ದಿನೇಶ್ ಗೌಡ ಕಲ್ಲಾಜೆ ಉಪಸ್ಥಿತರಿದ್ದರು.

Related posts

ವೇಣೂರು: ಬಜಿರೆ ಬತ್ತಾರುನಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಸಂಪನ್ನ

Suddi Udaya

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

Suddi Udaya

ಕೊಕ್ರಾಡಿ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿ ಸಹಿತ ಟಿಪ್ಪರ್ ಲಾರಿ ವಶ

Suddi Udaya

ಮಾ.7-8: ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!