32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

ಪದ್ಮುಂಜ: ರಾಷ್ಟ್ರೀಯ ಗೋಕುಲ್ ಮಿಷನ್ ಯೋಜನೆ , ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ದ.ಕ ಹಾಲು ಉತ್ಪಾದಕರ ಒಕ್ಕೂಟದ ಆಶ್ರಯದಲ್ಲಿ ಪದ್ಮುಂಜ ಹಾಲು ಉತ್ಪಾದಕರ ಸ.ಸಂಘದ ನೇತೃತ್ವದಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ ಸಂಘದ ನಿರ್ದೇಶಕರಾದ ರಾಜೇಶ್ ಜೈನ್ ಅಡೆಂಜ ರವರ ಮನೆಯಲ್ಲಿ ಅ.12ರಂದು ನಡೆಯಿತು.

ಕಾರ್ಯಕ್ರಮ ಉದ್ಘಾಟನೆಯನ್ನು ಪದ್ಮುಂಜ ಸಿ.ಎ ಬ್ಯಾಂಕ್ ನಿವೃತ್ತ ಮ್ಯಾನೇಜರ್ ರಘುಪತಿ ಭಟ್ ಅನಾಬೆ ನೆರವೇರಿಸಿದರು.

ಡಾ| ಜಿತೇಂದ್ರ ಪ್ರಸಾದ್ , ಡಾ| ರಾಜ್ ಕುಮಾರ್, ಡಾ| ಶುಭಂ ಇವರ ನೇತೃತ್ವದಲ್ಲಿ 9 ರಾಸುಗಳಿಗೆ ಭ್ರೂಣ ವರ್ಗಾವಣೆ ಮಾಡಲಾಯಿತು.

ಎಂ. ಜಯರಾಮ್ ಶೆಟ್ಟಿ ಸಹಕರಿಸಿದರು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಪುರುಷೋತ್ತಮ , ಉಪಾಧ್ಯಕ್ಷ ಉಮೇಶ್ ಗೌಡ, ನಿರ್ದೇಶಕರಾದ ಉಮೇಶ್ , ರಮಾನಂದ ಸುನೀಲ್ ಕುಮಾರ್, ಪುರುಷೋತ್ತಮ ಗೌಡ, ಕೃಷ್ಣ ನಾಯ್ಕ, ಶ್ರೀಮತಿ ಶಾರದಾ, ಪ್ರತಿಮಾ, ಸಂಘದ ಪ್ರಭಾರ ಕಾರ್ಯದರ್ಶಿ ಸತೀಶ್ ಕುಮಾರ್, ಹಾಗೂ ಸಂಘದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

Suddi Udaya

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya
error: Content is protected !!