23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ತೋಟತ್ತಾಡಿ : ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ, ತೋಟತ್ತಾಡಿ ದೀಪಾವಳಿಯ ಹಬ್ಬದ ಪ್ರಯುಕ್ತ ದೇವಸ್ಥಾನದ ಜಾಗದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಅ 12 ರoದು ಶ್ರಮದಾನದ ಮೂಲಕ ಹಮ್ಮಿಕೊಳ್ಳಲಾಯಿತು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ಸನತ್ ಕುಮಾರ್ ಮೂರ್ಜೆ, ಬಾಲಕೃಷ್ಣ ಗೌಡ ಪಾದೆ, ವಿಜಯ ಗೌಡ ಅಗರಿ, ಚಂದ್ರಶೇಖರ ಗೌಡ ಪರಾರಿ, ಚಂದ್ರಾವತಿ ಗೌಡ ಪರಾರಿ, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಕೋಶಾಧಿಕಾರಿ ಶ್ರೀಮತಿ ಸುಮತಿ ಬರಮೇಲು, ದೇವಸ್ಥಾನದ ಭಕ್ತರಾದ ಶ್ರೀಮತಿ ಕೇಶವತಿ ಪೂಜಾರ್ತಿ ಡಿ.ಮಜಲು, ಶ್ರೀಮತಿ ಹೇಮಾವತಿ ಪೂಜಾರಿ ಡಿ.ಮಜಲು, ವಿಶ್ವನಾಥ ಗೌಡ ಜಾಕೆಡಿ, ನಾರಾಯಣ ಗೌಡ ಪಾದೆ, ಸಂಜೀವ ದರ್ಖಾಸು ಮನೆ, ಶೇಖರ್ ಕುಲಾಲ್ ದೊರ್ತಾಡಿ ಕೊಪ್ಪ, ಆನಂದ ನಾಯ್ಕ್ ಕೋಟೆ, ರಮೇಶ್ ನಾಯ್ಕ್ ಕೋಟೆ, ಗುರುವಪ್ಪ ಭಂಡಾರಿ ಅಗರಿ, ರಾಮಣ್ಣ ಭಂಡಾರಿ ಅಗರಿ, ಕೇಶವ ಪೂಜಾರಿ ಬರಮೇಲು, ಕೊರಗಪ್ಪ ಪೂಜಾರಿ ಮೂರ್ಜೆ, ಚೇತನ್ ಪೂಜಾರಿ ಮೂರ್ಜೆ, ಡಾಕಯ್ಯ ಗೌಡ ಕೊಂಡೊಟ್ಟು, ಆನಂದ ಪೂಜಾರಿ ನೆಲ್ಲಿಗುಡ್ಡೆ ಭಾಗವಹಿಸಿದರು.

Related posts

ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ ವಿಷ ಸೇವಿಸಿ ಅತ್ಮಹತ್ಯೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಮೊದಲ ಅಧಿವೇಶನ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ

Suddi Udaya

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya
error: Content is protected !!