23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

ಧರ್ಮಸ್ಥಳ : ಒಂಭತ್ತು ಮಾಗಣೆ ಕೊಲಕಾಡಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜೀರ್ಣೋದ್ಧಾರ ಸಮಿತಿಯ ಸದಸ್ಯರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮದರ್ಶಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಸಂದರ್ಶಿಸಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ನಡೆಸುವ ಸದುದ್ದೇಶದ ಬಗ್ಗೆ ಆರ್ಥಿಕ ಸಹಕಾರ ನೀಡಲು ಮನವಿಯನ್ನು ಸಲ್ಲಿಸಲಾಯಿತು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಕೆ. ಸುಬ್ರಾಯ ಆಚಾರ್ಯ, ಕಾರ್ಯಾಧ್ಯಕ್ಷ ಸುಧೀರ್ ಎಸ್., ಗೌರವ ಅಧ್ಯಕ್ಷ ಜಿ. ಟಿ. ಆಚಾರ್ಯ, ಉಪಾಧ್ಯಕ್ಷ ಪ್ರಶಾಂತ ಆಚಾರ್ಯ , ಮಂಗಳೂರು ದೇವಳದ ಮೊಕ್ತೇಸರರಾದ ಮಾನಂಪಾಡಿ ಜಗದೀಶ್ ಆಚಾರ್ಯ, ಪಂಜಿನಡ್ಕ ಜಗದೀಶ್ ಆಚಾರ್ಯ, ಕಿಲ್ಪಾಡಿ ಸದಾಶಿವ ಆಚಾರ್ಯ, ಜಗದೀಶ್ ಆಚಾರ್ಯ, SKGI ಕೊಪರೆಟಿವ್ ಸೊಸೈಟಿಯ ನಿರ್ದೇಶಕರಾದ ಮಂಜುನಾಥ ಆಚಾರ್ಯ ಅಳದಂಗಡಿ, ಇಂಜಿನಿಯರ್ ಯು. ಸುಂದರ್ ರಾಮ್ ಮಂಗಳೂರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಪರಿಹಾರ

Suddi Udaya

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya

ಕೊಕ್ಕಡ ಗ್ರಾಮದಲ್ಲಿ ನಿಲ್ಲದ ಕಾಡಾನೆ ದಾಂಧಲೆ: ಬೆಳೆ ನಾಶ-ಮನೆ ಬಳಿ ನಿಲ್ಲಿಸಿದ್ದ ಕಾರು-ಸ್ಕೂಟಿ ಮೇಲೆ ದಾಳಿ-ಜನರಲ್ಲಿ ಹೆಚ್ಚಿದ ಆತಂಕ

Suddi Udaya

ಭಾರತೀಯ ಜೀವ ವಿಮಾ ನಿಗಮದ ಬೆಳ್ತಂಗಡಿ ಉಪಗ್ರಹ ಶಾಖಾಧಿಕಾರಿಯಾಗಿ ಸಂತೋಷ್ ರೆಡ್ಡಿ

Suddi Udaya
error: Content is protected !!