25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

ಧರ್ಮಸ್ಥಳ : ಒಂಭತ್ತು ಮಾಗಣೆ ಕೊಲಕಾಡಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜೀರ್ಣೋದ್ಧಾರ ಸಮಿತಿಯ ಸದಸ್ಯರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮದರ್ಶಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಸಂದರ್ಶಿಸಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ನಡೆಸುವ ಸದುದ್ದೇಶದ ಬಗ್ಗೆ ಆರ್ಥಿಕ ಸಹಕಾರ ನೀಡಲು ಮನವಿಯನ್ನು ಸಲ್ಲಿಸಲಾಯಿತು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಕೆ. ಸುಬ್ರಾಯ ಆಚಾರ್ಯ, ಕಾರ್ಯಾಧ್ಯಕ್ಷ ಸುಧೀರ್ ಎಸ್., ಗೌರವ ಅಧ್ಯಕ್ಷ ಜಿ. ಟಿ. ಆಚಾರ್ಯ, ಉಪಾಧ್ಯಕ್ಷ ಪ್ರಶಾಂತ ಆಚಾರ್ಯ , ಮಂಗಳೂರು ದೇವಳದ ಮೊಕ್ತೇಸರರಾದ ಮಾನಂಪಾಡಿ ಜಗದೀಶ್ ಆಚಾರ್ಯ, ಪಂಜಿನಡ್ಕ ಜಗದೀಶ್ ಆಚಾರ್ಯ, ಕಿಲ್ಪಾಡಿ ಸದಾಶಿವ ಆಚಾರ್ಯ, ಜಗದೀಶ್ ಆಚಾರ್ಯ, SKGI ಕೊಪರೆಟಿವ್ ಸೊಸೈಟಿಯ ನಿರ್ದೇಶಕರಾದ ಮಂಜುನಾಥ ಆಚಾರ್ಯ ಅಳದಂಗಡಿ, ಇಂಜಿನಿಯರ್ ಯು. ಸುಂದರ್ ರಾಮ್ ಮಂಗಳೂರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಮಾ.1: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಶೇಖರ್ ಲಾಯಿಲ ನೇಮಕ

Suddi Udaya

ಆದಿವಾಸಿಗಳ ಪ್ರಶ್ನೆಗಳಿಗೆ ಸರಕಾರದ ಸ್ಪಂದನೆ: ಬಜೆಟ್ ನ ಕೆಲವು ಅಂಶಗಳಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸ್ವಾಗತ

Suddi Udaya
error: Content is protected !!