July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ : ಬಡಗಕಾರಂದೂರು ಒಕ್ಕೂಟದ ಮಾಸಿಕ ಸಭೆ: ಮಾಸಾಶನ ಪತ್ರ ವಿತರಣೆ

ಅಳದಂಗಡಿ ವಲಯದ ಬಡಗಕಾರಂದರು ಎ ಒಕ್ಕೂಟದ ಮಾಸಿಕ ಸಭೆಯು ಹರೀಶ್ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ವೇಳೆ ವಿಕಲಚೇತನರಾದ ಗಣೇಶ್ ಭಂಡಾರಿ ಅವರಿಗೆ ಮಾಸಾಶನ ಪತ್ರವನ್ನು ವಿತರಿಸಲಾಯಿತು. ಒಕ್ಕೂಟದ ಉಪಾಧ್ಯಕ್ಷ ಸದಾನಂದ ಪೂಜಾರಿ ಕೊಳಕ್ಕೆ , ಸೇವಾ ಪ್ರತಿನಿಧಿಯಾದ ಶುಭ ಹರೀಶ್ ರೈ, ನಿಕಟ ಪೂರ್ವ ಅಧ್ಯಕ್ಷ ವಸಂತ ಪೂಜಾರಿ ನೀರಲ್ಕೆ ಉಪಸ್ಥಿತರಿದ್ದರು. ಒಕ್ಕೂಟದ ಕಾರ್ಯದರ್ಶಿಯಾದ ಸಂತೋಷ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿಯಾದ ಮನೋಹರ್ ಕುಮಾರ್ ಕಾರ್ಯಕ್ರಮಕ್ಕೆ ಧನ್ಯವಾದವಿತ್ತರು.

Related posts

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

Suddi Udaya

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

Suddi Udaya

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!