July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ಉಪನ್ಯಾಸ

ಉಜಿರೆ : ಎಸ್.ಡಿ.ಎಂ ಪಾಲಿಟೆಕ್ನಿಕ್‌ನ ಕಂಪ್ಯೂಟರ್ ಸೈನ್ಸ್ ವಿಭಾಗವು 2025ರ ಅ. 11 ರಂದು “ಸೈಬರ್ ಭದ್ರತೆ” ಬಗ್ಗೆ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಉಜಿರೆ) ಎಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮೋಹನ್ ನಾಯ್ಕ್ ಆರ್ ಅವರು ಮಾತನಾಡಿದರು.

ಅವರು ಇಂದಿನ ಡಿಜಿಟಲ್ ಜಗತ್ತಿನಲ್ಲಿ ಸೈಬರ್ ಭದ್ರತೆ ಎಷ್ಟು ಮುಖ್ಯ ಎಂಬುದನ್ನು ತಿಳಿಸಿದರು. ಬೇರೆ ಬೇರೆ ರೀತಿಯ ಸೈಬರ್ ಅಪಾಯಗಳು (Cyber Threats). ಮಾಹಿತಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವ ಉತ್ತಮ ಮಾರ್ಗಗಳು (Data Protection Strategies). ಆನ್‌ಲೈನ್‌ನಲ್ಲಿ ಸುರಕ್ಷಿತವಾಗಿ ಇರಲು ನಾವು ಅನುಸರಿಸಬೇಕಾದ ಉತ್ತಮ ನಡೆಗಳು (Ethical Practices).
ವಿದ್ಯಾರ್ಥಿಗಳು ಸೈಬರ್ ಅಪಾಯಗಳಿಂದ ತಮ್ಮನ್ನು ಹೇಗೆ ರಕ್ಷಿಸಿಕೊಳ್ಳಬಹುದು ಎಂಬುದರ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರಾದ ಸಂತೋಷ್, ವ್ಯವಸ್ಥಾಪಕರಾದ ಚಂದ್ರನಾಥ್ ಜೈನ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ದಿನೇಶ್ ಉಪಸ್ಥಿತರಿದ್ದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ಶ್ರೀಮತಿ ರೇನೀಟಾ ಫೆರ್ನಾಂಡಿಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆಯ ಉದ್ಘಾಟನೆ ಸಹಕಾರಿ ಕ್ಷೇತ್ರದಿಂದ ನಾಡಿನ ಅಭಿವೃದ್ಧಿ:ಡಾ.ಧರ್ಮಪಾಲನಾಥ ಸ್ವಾಮೀಜಿ : ಸಂಸ್ಥೆಗಳು ಬೆಳೆದಂತೆ ಆ ಪ್ರದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ: ರಂಜನ್ ಜಿ ಗೌಡ

Suddi Udaya

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಣಿಯೂರು ವಲಯದ ಮೈರೋಲ್ತಡ್ಕ, ಮೊಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

Suddi Udaya

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya
error: Content is protected !!