ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಮತ್ತು ಅವರ ತಂಡ ಆಗಮಿಸಿ ಜನರೇಟರ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ನಂದಗೋಕುಲ ಗೋಶಾಲೆಯ ಅಧ್ಯಕ್ಷ ಡಾ| ಎಂ ಎಂ ದಯಾಕರ್, ಕಾರ್ಯದರ್ಶಿಗಳಾದ ನವೀನ್ ನೆರಿಯ, ಗೋಶಾಲೆಯ ಟ್ರಸ್ಟಿಗಳಾದ ರಮೇಶ್ ಪ್ರಭು ಹಾಗೂ ನಾರಾಯಣ ಗೌಡ, ಮಹೇಶ್ ನೆರಿಯ ಮತ್ತು ಎಲ್ಲಾ ಗೋಶಾಲೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.











