27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟದಲ್ಲಿ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ವೀಲ್ ಚೆಯರ್ ವಿತರಣೆ

ಕೊಕ್ಕಡ: ‘ಯುವಶಕ್ತಿ ಫ್ರೆಂಡ್ಸ್, ಮುಂಡೂರುಪಳಿಕೆ’ ಇದರ ನೇತೃತ್ವದಲ್ಲಿ ಜರಗಿದ ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿಯವರು ಪಾಲ್ಗೊಂಡು ಅವರು ಈ ಹಿಂದೆ ನೀಡಿದ ಮಾತಿನಂತೆ ಈ ಕ್ರೀಡಾಕೂಟದಲ್ಲಿ ಕೊಕ್ಕಡ ಗ್ರಾಮದ ಜಯಲಕ್ಷ್ಮೀ ರವರ ಪುತ್ರಿ ಎಂಡೋಸಲ್ಫಾನ್ ಸಂತ್ರಸ್ಥೆಗೆ ವೀಲ್ ಚೆಯರನ್ನು ವಿತರಿಸಿದರು.

Related posts

ತ್ರೋಬಾಲ್ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ

Suddi Udaya

ಕಲ್ಮಂಜ ಸ.ಪ್ರೌ. ಶಾಲೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya
error: Content is protected !!