37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ನಗರ ಭಜನಾ ಸಪ್ತಾಹದ ಅಂಗವಾಗಿ ಪಿಲಿ ನಲಿಕೆ -2025 ರ ಆಮಂತ್ರಣ ಪತ್ರಿಕೆ ನೀಡಿ, ಆಹ್ವಾನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಂಯೋಜನೆಯಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇದರ ವತಿಯಿಂದ ಕೊಕ್ಕಡದಲ್ಲಿ ಜರಗುವ 69ನೇ ವರ್ಷದ ನಗರ ಭಜನಾ ಸಪ್ತಾಹದ ಅಂಗವಾಗಿ ಜರಗುವ ಪಿಲಿ ನಲಿಕೆ -2025 ಇದರ ಆಮಂತ್ರಣ ಪತ್ರಿಕೆಯನ್ನು ನೀಡಿ ಆಶಿರ್ವಾದವನ್ನು ಪಡೆಯಲಾಯಿತು.

ಈ ಸಂದರ್ಭದಲ್ಲಿ ಕೇಸರಿ ಗೆಳೆಯರ ಬಳಗದ ಸದಸ್ಯರು ಹಾಗೂ ಕೇಸರಿ ಟೈಗರ್ಸ್ ನ ಸದಸ್ಯರು ಉಪಸ್ಥಿತರಿದ್ದರು.

Related posts

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

Suddi Udaya
error: Content is protected !!