ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ತೋಟತ್ತಾಡಿ : ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ, ತೋಟತ್ತಾಡಿ ದೀಪಾವಳಿಯ ಹಬ್ಬದ ಪ್ರಯುಕ್ತ ದೇವಸ್ಥಾನದ ಜಾಗದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಅ 12 ರoದು ಶ್ರಮದಾನದ ಮೂಲಕ ಹಮ್ಮಿಕೊಳ್ಳಲಾಯಿತು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ಸನತ್ ಕುಮಾರ್ ಮೂರ್ಜೆ, ಬಾಲಕೃಷ್ಣ ಗೌಡ ಪಾದೆ, ವಿಜಯ ಗೌಡ ಅಗರಿ, ಚಂದ್ರಶೇಖರ ಗೌಡ ಪರಾರಿ, ಚಂದ್ರಾವತಿ ಗೌಡ ಪರಾರಿ, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಕೋಶಾಧಿಕಾರಿ ಶ್ರೀಮತಿ ಸುಮತಿ ಬರಮೇಲು, ದೇವಸ್ಥಾನದ ಭಕ್ತರಾದ ಶ್ರೀಮತಿ ಕೇಶವತಿ ಪೂಜಾರ್ತಿ ಡಿ.ಮಜಲು, ಶ್ರೀಮತಿ ಹೇಮಾವತಿ ಪೂಜಾರಿ ಡಿ.ಮಜಲು, ವಿಶ್ವನಾಥ ಗೌಡ ಜಾಕೆಡಿ, ನಾರಾಯಣ ಗೌಡ ಪಾದೆ, ಸಂಜೀವ ದರ್ಖಾಸು ಮನೆ, ಶೇಖರ್ ಕುಲಾಲ್ ದೊರ್ತಾಡಿ ಕೊಪ್ಪ, ಆನಂದ ನಾಯ್ಕ್ ಕೋಟೆ, ರಮೇಶ್ ನಾಯ್ಕ್ ಕೋಟೆ, ಗುರುವಪ್ಪ ಭಂಡಾರಿ ಅಗರಿ, ರಾಮಣ್ಣ ಭಂಡಾರಿ ಅಗರಿ, ಕೇಶವ ಪೂಜಾರಿ ಬರಮೇಲು, ಕೊರಗಪ್ಪ ಪೂಜಾರಿ ಮೂರ್ಜೆ, ಚೇತನ್ ಪೂಜಾರಿ ಮೂರ್ಜೆ, ಡಾಕಯ್ಯ ಗೌಡ ಕೊಂಡೊಟ್ಟು, ಆನಂದ ಪೂಜಾರಿ ನೆಲ್ಲಿಗುಡ್ಡೆ ಭಾಗವಹಿಸಿದರು.

Related posts

ಬೆಳ್ತಂಗಡಿ: ಡಾ. ಬಿ.ಆರ್‌. ಅಂಬೇಡ್ಕರ್‌ ಹುಟ್ಟುಹಬ್ಬ ಕಾರ್ಯಕ್ರಮ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ, ಉಜಿರೆ ಉದ್ಯಮಿ ಕೆ.ಮೋಹನ್ ಕುಮಾರ್ ರವರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಆ.27 ರಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೃಹತ್ ಪಾದಯಾತ್ರೆ

Suddi Udaya

ಕಲ್ಮಂಜ ಸಿದ್ದಬೈಲ್ ಪರಾರಿ ಸ.ಹಿ.ಪ್ರಾ. ಶಾಲೆಗೆ ಯುವ ಉದ್ಯಮಿ ಮೋಹನ್ ಗೌಡರಿಂದ ಇನ್ವಾರ್ಟರ್ ಕೊಡುಗೆ

Suddi Udaya
error: Content is protected !!