July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ತೋಟತ್ತಾಡಿ : ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ, ತೋಟತ್ತಾಡಿ ದೀಪಾವಳಿಯ ಹಬ್ಬದ ಪ್ರಯುಕ್ತ ದೇವಸ್ಥಾನದ ಜಾಗದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಅ 12 ರoದು ಶ್ರಮದಾನದ ಮೂಲಕ ಹಮ್ಮಿಕೊಳ್ಳಲಾಯಿತು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ಸನತ್ ಕುಮಾರ್ ಮೂರ್ಜೆ, ಬಾಲಕೃಷ್ಣ ಗೌಡ ಪಾದೆ, ವಿಜಯ ಗೌಡ ಅಗರಿ, ಚಂದ್ರಶೇಖರ ಗೌಡ ಪರಾರಿ, ಚಂದ್ರಾವತಿ ಗೌಡ ಪರಾರಿ, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಕೋಶಾಧಿಕಾರಿ ಶ್ರೀಮತಿ ಸುಮತಿ ಬರಮೇಲು, ದೇವಸ್ಥಾನದ ಭಕ್ತರಾದ ಶ್ರೀಮತಿ ಕೇಶವತಿ ಪೂಜಾರ್ತಿ ಡಿ.ಮಜಲು, ಶ್ರೀಮತಿ ಹೇಮಾವತಿ ಪೂಜಾರಿ ಡಿ.ಮಜಲು, ವಿಶ್ವನಾಥ ಗೌಡ ಜಾಕೆಡಿ, ನಾರಾಯಣ ಗೌಡ ಪಾದೆ, ಸಂಜೀವ ದರ್ಖಾಸು ಮನೆ, ಶೇಖರ್ ಕುಲಾಲ್ ದೊರ್ತಾಡಿ ಕೊಪ್ಪ, ಆನಂದ ನಾಯ್ಕ್ ಕೋಟೆ, ರಮೇಶ್ ನಾಯ್ಕ್ ಕೋಟೆ, ಗುರುವಪ್ಪ ಭಂಡಾರಿ ಅಗರಿ, ರಾಮಣ್ಣ ಭಂಡಾರಿ ಅಗರಿ, ಕೇಶವ ಪೂಜಾರಿ ಬರಮೇಲು, ಕೊರಗಪ್ಪ ಪೂಜಾರಿ ಮೂರ್ಜೆ, ಚೇತನ್ ಪೂಜಾರಿ ಮೂರ್ಜೆ, ಡಾಕಯ್ಯ ಗೌಡ ಕೊಂಡೊಟ್ಟು, ಆನಂದ ಪೂಜಾರಿ ನೆಲ್ಲಿಗುಡ್ಡೆ ಭಾಗವಹಿಸಿದರು.

Related posts

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ವೇಣೂರು ಶಾಖೆಯ ಸ್ವಸಹಾಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಮೊತ್ತ ಹಸ್ತಾಂತರ

Suddi Udaya

ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ಭಾರಿ ಕಾಡ್ಗಿಚ್ಚು

Suddi Udaya
error: Content is protected !!