25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ತೋಟತ್ತಾಡಿ : ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ, ತೋಟತ್ತಾಡಿ ದೀಪಾವಳಿಯ ಹಬ್ಬದ ಪ್ರಯುಕ್ತ ದೇವಸ್ಥಾನದ ಜಾಗದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಅ 12 ರoದು ಶ್ರಮದಾನದ ಮೂಲಕ ಹಮ್ಮಿಕೊಳ್ಳಲಾಯಿತು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ಸನತ್ ಕುಮಾರ್ ಮೂರ್ಜೆ, ಬಾಲಕೃಷ್ಣ ಗೌಡ ಪಾದೆ, ವಿಜಯ ಗೌಡ ಅಗರಿ, ಚಂದ್ರಶೇಖರ ಗೌಡ ಪರಾರಿ, ಚಂದ್ರಾವತಿ ಗೌಡ ಪರಾರಿ, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಕೋಶಾಧಿಕಾರಿ ಶ್ರೀಮತಿ ಸುಮತಿ ಬರಮೇಲು, ದೇವಸ್ಥಾನದ ಭಕ್ತರಾದ ಶ್ರೀಮತಿ ಕೇಶವತಿ ಪೂಜಾರ್ತಿ ಡಿ.ಮಜಲು, ಶ್ರೀಮತಿ ಹೇಮಾವತಿ ಪೂಜಾರಿ ಡಿ.ಮಜಲು, ವಿಶ್ವನಾಥ ಗೌಡ ಜಾಕೆಡಿ, ನಾರಾಯಣ ಗೌಡ ಪಾದೆ, ಸಂಜೀವ ದರ್ಖಾಸು ಮನೆ, ಶೇಖರ್ ಕುಲಾಲ್ ದೊರ್ತಾಡಿ ಕೊಪ್ಪ, ಆನಂದ ನಾಯ್ಕ್ ಕೋಟೆ, ರಮೇಶ್ ನಾಯ್ಕ್ ಕೋಟೆ, ಗುರುವಪ್ಪ ಭಂಡಾರಿ ಅಗರಿ, ರಾಮಣ್ಣ ಭಂಡಾರಿ ಅಗರಿ, ಕೇಶವ ಪೂಜಾರಿ ಬರಮೇಲು, ಕೊರಗಪ್ಪ ಪೂಜಾರಿ ಮೂರ್ಜೆ, ಚೇತನ್ ಪೂಜಾರಿ ಮೂರ್ಜೆ, ಡಾಕಯ್ಯ ಗೌಡ ಕೊಂಡೊಟ್ಟು, ಆನಂದ ಪೂಜಾರಿ ನೆಲ್ಲಿಗುಡ್ಡೆ ಭಾಗವಹಿಸಿದರು.

Related posts

ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್‌ನಲ್ಲಿ ಹವಾ ಎಬ್ಬಿಸಿದ 6 ವರ್ಷದ ಬಾಲಕ ಸುರಾಗ್ ಎಸ್.ರೈ

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya
error: Content is protected !!