September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯ ವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ನೀಡಿದ್ದ ಆದೇಶಕ್ಕೆ ತಡೆ ಕೋರಿ ಮಹೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅ.13 ರಂದು ಅರ್ಜಿಯ ವಿಚಾರಣೆ ನಡೆಸಿದ್ದು ಆದೇಶವನ್ನು ಕಾಯ್ದಿರಿಸಿದೆ.

ಮುಂದಿನ ಆದೇಶದವರೆಗೂ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ನ್ಯಾಯಪೀಠ ಹೇಳಿದೆ.

Related posts

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya

ಜ.13-14: ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಸರ್ವ ಧರ್ಮ ಪ್ರಾರ್ಥನೆ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya
error: Content is protected !!