September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಇದರ ವತಿಯಿಂದ ದಿ| ನಾಗೇಶ್ ಆಚಾರ್ಯ ಅವರ ಸವಿ ನೆನಪಿಗಾಗಿ ಸಾವ್ಯ ದಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಆಧಾರ್ ತಿದ್ದುಪಡಿ ಯೊಂದಿಗೆ ಹಲವು ಬಗೆಯ ಇನ್ಶೂರೆನ್ಸ್ ಗಳ ಮಾಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಸಾವ್ಯದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳು ಮಾದರಿಯಾಗುವ ಕಾರ್ಯಕ್ರಮಗಳು ಮುಂದೆ ಸಾವ್ಯ ಗ್ರಾಮದಲ್ಲಿ ಕನಿಷ್ಠ 100 ದಿನ ಪ್ರತಿ ಮನೆಯಲ್ಲಿ ಮನೆಯಲ್ಲಿಯೇ ಮಾಡಿದ ತರಕಾರಿ ಬಳಸುವ ರೀತಿ ಆಗುವಂತೆ ಕೇಳಿಕೊಂಡರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷ ನಿತಿನ್ ಅಂಡಿಂಜೆ ವಹಿಸಿ ಮಾತನಾಡಿ ಮುಂದೆಯು ಇಂತಹ ಕಾರ್ಯಕ್ರಮ ಟ್ರಸ್ಟ್ ವತಿಯಿಂದ ಮುಂದುವರಿಯಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರಾದ ಹರೀಶ್ ಹೆಗ್ಡೆ, ಸರೋಜ, ಸುಜಾತ, ಟ್ರಸ್ಟ್ ಅಧ್ಯಕ್ಷರಾದ ರಕ್ಷಿತ್ ಆರ್, ಕಾರ್ಯಕಾರಣಿ ಅಧ್ಯಕ್ಷರಾದ ಹರೀಶ್ ಮರೆಜಾರ್ ಭಾಗವಹಿಸಿದ್ದರು. ಟ್ರಸ್ಟ್ ನ ಮಹಿಳಾ ಘಟಕದ ಹೊಸ ತಂಡ ಉದ್ಘಾಟನೆ ಗೊಂಡಿತು.

Related posts

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ: ಸಾರ್ವಜನಿಕ ಶ್ರೀ ಶನಿಪೂಜೆ

Suddi Udaya

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya

ಮೊಗ್ರು ಪರಿಸರದಲ್ಲಿ ಮಹಾಸಂಪರ್ಕ ಅಭಿಯಾನ ಮತ್ತು ಮತಯಾಚನೆ

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya

ಕನ್ಯಾಡಿ ಶ್ರೀ ಗುರುದೇವ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
error: Content is protected !!