25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

ಕುಕ್ಕೇಡಿ: ಬುಳೆಕ್ಕರ ಶಾರದನಗರ ಶ್ರೀ ಶಾರದಾಂಭ ಭಜನಾ ಮಹಿಳಾ ಮಂಡಳಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಭಜನಾ ಮಂದಿರದಲ್ಲಿ ನಡೆಯಿತು.

ಗ್ರಾಮ ಪಂಚಾಯಿತ್ ಸದಸ್ಯ ಹಾಗೂ ಮಂಡಳಿಯ ಕಾರ್ಯಾಧ್ಯಕ್ಷ ಗೋಪಾಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು.

ವೇದಿಕೆಯಲ್ಲಿ ವಿಶ್ವನಾಥ್ ದೇವಾಡಿಗ, ನಾರಾಯಣ ನಾಯ್ಕ, ಮಹಿಳಾ ಸಮಿತಿ ಅಧ್ಯಕ್ಷೆ ಪವಿತ್ರ ಕಮಲಾಕ್ಷ ದರ್ಬೆ ಉಪಸ್ಥಿತರಿದ್ದರು. ಬಳಿಕ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶಶಿಕಲಾ ಜಗದೀಶ್ ದರ್ಬೆ, ಕಾರ್ಯದರ್ಶಿಯಾಗಿ ತೃಪ್ತಿ ಕೆಂಗಾಜೆ, ಜೊತೆ ಕಾರ್ಯದರ್ಶಿಯಾಗಿ ಪೃಥ್ವಿ ವಿ. ಎಸ್. ದೇವಾಡಿಗ ಬುಳೆಕ್ಕಾರ, ಉಪಾಧ್ಯಕ್ಷರಾಗಿ ವಿನೋದ ರತ್ನಾಕರ್ ಪಾದೆ, ಸುನಂದ ಶಿವರಾಂ ಶೆಟ್ಟಿ ಪಾಪುದಡ್ಕ, ಮತ್ತು ಇತರ 25 ಮಹಿಳಾ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ನವೀನ್ ಜಿ. ಸ್ವಾಗತಿಸಿದರು, ಜಗದೀಶ್ ದರ್ಬೆ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣ್ ಕೊಪ್ಪಳ ಧನ್ಯವಾದವಿತ್ತರು.

Related posts

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಗೇರುಕಟ್ಟೆ: ಶ್ರೀ ಪಾರ್ಶ್ವನಾಥ ಫ್ಯೂಯಲ್ ಶುಭಾರಂಭ

Suddi Udaya

ಚಾರುಕೀರ್ತಿಭಟ್ಟಾರಕ ಸ್ವಾಮೀಜಿಯವರಿಂದ “ರತ್ನತ್ರಯ ಸಿದ್ಧಿಸೋಪಾನ” ಶಾಸ್ತ್ರದಾನ ಕೃತಿ ಬಿಡುಗಡೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Suddi Udaya
error: Content is protected !!