July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

ಕುಕ್ಕೇಡಿ: ಬುಳೆಕ್ಕರ ಶಾರದನಗರ ಶ್ರೀ ಶಾರದಾಂಭ ಭಜನಾ ಮಹಿಳಾ ಮಂಡಳಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಭಜನಾ ಮಂದಿರದಲ್ಲಿ ನಡೆಯಿತು.

ಗ್ರಾಮ ಪಂಚಾಯಿತ್ ಸದಸ್ಯ ಹಾಗೂ ಮಂಡಳಿಯ ಕಾರ್ಯಾಧ್ಯಕ್ಷ ಗೋಪಾಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು.

ವೇದಿಕೆಯಲ್ಲಿ ವಿಶ್ವನಾಥ್ ದೇವಾಡಿಗ, ನಾರಾಯಣ ನಾಯ್ಕ, ಮಹಿಳಾ ಸಮಿತಿ ಅಧ್ಯಕ್ಷೆ ಪವಿತ್ರ ಕಮಲಾಕ್ಷ ದರ್ಬೆ ಉಪಸ್ಥಿತರಿದ್ದರು. ಬಳಿಕ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶಶಿಕಲಾ ಜಗದೀಶ್ ದರ್ಬೆ, ಕಾರ್ಯದರ್ಶಿಯಾಗಿ ತೃಪ್ತಿ ಕೆಂಗಾಜೆ, ಜೊತೆ ಕಾರ್ಯದರ್ಶಿಯಾಗಿ ಪೃಥ್ವಿ ವಿ. ಎಸ್. ದೇವಾಡಿಗ ಬುಳೆಕ್ಕಾರ, ಉಪಾಧ್ಯಕ್ಷರಾಗಿ ವಿನೋದ ರತ್ನಾಕರ್ ಪಾದೆ, ಸುನಂದ ಶಿವರಾಂ ಶೆಟ್ಟಿ ಪಾಪುದಡ್ಕ, ಮತ್ತು ಇತರ 25 ಮಹಿಳಾ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ನವೀನ್ ಜಿ. ಸ್ವಾಗತಿಸಿದರು, ಜಗದೀಶ್ ದರ್ಬೆ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣ್ ಕೊಪ್ಪಳ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ

Suddi Udaya

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

Suddi Udaya

ಬೆಳ್ತಂಗಡಿ: ಬಸ್ ನಲ್ಲಿ ಮೊಬೈಲ್ ಕಳ್ಳತನ

Suddi Udaya

ನಾರಾವಿ ಉದ್ಯಮಿ ಸುಂದರ ಕೋಟ್ಯಾನ್ ನಿಧನ

Suddi Udaya
error: Content is protected !!