March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿ (job card ) ಹೊಂದಿರುವ ನಾಗರಿಕರು ಉದ್ಯೋಗ ಚೀಟಿಯ ಇ-ಕೆವೈಸಿ ಗಾಗಿ ತಮ್ಮ ಉದ್ಯೋಗ ಚೀಟಿ ಹಾಗೂ ಆಧಾರ್ ಚೀಟಿಯೊಂದಿಗೆ, ಕಚೇರಿ ಅವಧಿಯಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯತ್‌ ಕಛೇರಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸುವಂತೆ ವಿನಂತಿಸಲಾಗಿದೆ.

ಮುಂದಿನ ದಿನಗಳಲ್ಲಿ ರೈತರು ತಮ್ಮ ಜಮೀನಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳನ್ನು ನಿರ್ವಹಿಸಬೇಕಾದಲ್ಲಿ ಮತ್ತು ಉದ್ಯೋಗ ಚೀಟಿಯನ್ನು ಚುನಾವಣೆ ಸಮಯದಲ್ಲಿ ಗುರುತು ಚೀಟಿಯಾಗಿ ಬಳಸಬೇಕಾದಲ್ಲಿ ಈಗಲೇ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ ಎಂದು ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

Related posts

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಉಜಿರೆ ಹಳೆಪೇಟೆ ಸ.ಪ್ರೌ. ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿತ: ಶಾಸಕ ಹರೀಶ್ ಪೂಂಜ ಭೇಟಿ: ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾಪ೯ಣೆ:ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಿಂದ ದೀಪ ಪ್ರಜ್ವಲನೆ – ಗಣ್ಯರ ಉಪಸ್ಥಿತಿ

Suddi Udaya

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya

ಫೆ.9: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವ ಯುವಸಿರಿ ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ; ಬೆಳಾಲು ಅನಂತೋಡಿಯಲ್ಲಿ 1000 ಕ್ಕೂ ವಿಕ್ಕಿ ಯುವ ಜನತೆಯಿಂದ ಭತ್ತ ಕಟಾವು

Suddi Udaya
error: Content is protected !!