30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿ (job card ) ಹೊಂದಿರುವ ನಾಗರಿಕರು ಉದ್ಯೋಗ ಚೀಟಿಯ ಇ-ಕೆವೈಸಿ ಗಾಗಿ ತಮ್ಮ ಉದ್ಯೋಗ ಚೀಟಿ ಹಾಗೂ ಆಧಾರ್ ಚೀಟಿಯೊಂದಿಗೆ, ಕಚೇರಿ ಅವಧಿಯಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯತ್‌ ಕಛೇರಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸುವಂತೆ ವಿನಂತಿಸಲಾಗಿದೆ.

ಮುಂದಿನ ದಿನಗಳಲ್ಲಿ ರೈತರು ತಮ್ಮ ಜಮೀನಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳನ್ನು ನಿರ್ವಹಿಸಬೇಕಾದಲ್ಲಿ ಮತ್ತು ಉದ್ಯೋಗ ಚೀಟಿಯನ್ನು ಚುನಾವಣೆ ಸಮಯದಲ್ಲಿ ಗುರುತು ಚೀಟಿಯಾಗಿ ಬಳಸಬೇಕಾದಲ್ಲಿ ಈಗಲೇ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ ಎಂದು ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

Related posts

ಆದಿವಾಸಿಗಳ ಪ್ರಶ್ನೆಗಳಿಗೆ ಸರಕಾರದ ಸ್ಪಂದನೆ: ಬಜೆಟ್ ನ ಕೆಲವು ಅಂಶಗಳಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸ್ವಾಗತ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya
error: Content is protected !!