ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದಲ್ಲಿ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಅ.14 ರಂದು ಲೋಕಾರ್ಪಣೆಗೊಳಿಸಿ ಶುಭ ಕೋರಿದರು.

ಭಾರತ ಸರಕಾರದ ಕಂಪೆನಿ ಸ್ ಆಕ್ಸ್ ನಲ್ಲಿ ಮಾನ್ಯತೆ ಪಡೆದು ಪ್ರಾರಂಭಗೊಂಡ ಸಂಸ್ಥೆ ಇದಾಗಲೇ ದಾವಣಗೆರೆ ಮತ್ತು ಬೆಳ್ತಂಗಡಿಯಲ್ಲಿ ಶಾಖೆ ಹೊಂದಿದೆ. ಈ ಸಂಸ್ಥೆಯ ಉದ್ದೇಶ – ಆರ್ಥಿಕ, ಕಾನೂನು, ಲೈಸನ್ನಿಂಗ್ ಮತ್ತು ಆಡಳಿತ ಸಲಹೆಗಳನ್ನು ಒಂದೇ ವೇದಿಕೆಯ ಮೇಲೆ ಒದಗಿಸುವುದು. ನವಧ್ವನಿ ಕನ್ಸಲ್ಟಿಂಗ್ ಗ್ರಾಹಕರಿಗೆ ಪಾರದರ್ಶಕತೆ, ನೈತಿಕತೆ ಮತ್ತು ತಂತ್ರಜ್ಞಾನ ಆಧಾರಿತ ಸೇವೆ ನೀಡುವ ನಂಬಿಕಾರ್ಹ ಸಂಸ್ಥೆಗಳಲ್ಲಿ ಒಂದಾಗಬೇಕೆಂಬ ಆಶಯದೊಂದಿಗೆ ಸಂಸ್ಥೆಯನ್ನು ಪ್ರಾರಂಭಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದರು.

ಮ್ಯಾನೇಜಿಂಗ್ ಡೈರೆಕ್ಟರ್ ವಿನಯ ಕುಮಾರ್ ಪಿ. ಎಸ್,ಚಾರ್ಟಡ್ ಅಕೌಂಟೆಂಟ್ ಮತ್ತು ಕಂಪೆನಿ ಸೇಕ್ರೆಟರಿ ಗಾಯತ್ರಿ ರಾವ್, ಡೈರೆಕ್ಟರ್ ಗಳಾದ ಶ್ರೀಮತಿ ನಾಗ ನಂದಿನಿ ಪಿ.ಎನ್., ಶ್ರೀಮತಿ ಚೈತ್ರ ಟಿ, ಆದಿತ್ಯ.ಎಸ್. ರಾವ್, ಚೇತನ್ ಜಿ. ಎಮ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡ ಡಾ. ಚಂದ್ರಕಾಂತ್ ಇವರಿಗೆ ಬೀಳ್ಕೊಡುಗೆ

Suddi Udaya

ಅಳದಂಗಡಿ ಪಾಲಬೆ ಮನೆಯ ಭವ್ಯ ರಂಗಮಂಟಪದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ವತಿಯಿಂದ ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಹಿಂದೂ ಕಮಿಟಿ ಹರ್ಜ್ಲಿಯಾ ವತಿಯಿಂದ ಇಸ್ರೇಲ್ ನಲ್ಲಿ 9ನೇ ವರ್ಷದ ಅಯ್ಯಪ್ಪ ಸ್ವಾಮಿ ಪೂಜೋತ್ಸವ

Suddi Udaya
error: Content is protected !!