25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದಲ್ಲಿ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಅ.14 ರಂದು ಲೋಕಾರ್ಪಣೆಗೊಳಿಸಿ ಶುಭ ಕೋರಿದರು.

ಭಾರತ ಸರಕಾರದ ಕಂಪೆನಿ ಸ್ ಆಕ್ಸ್ ನಲ್ಲಿ ಮಾನ್ಯತೆ ಪಡೆದು ಪ್ರಾರಂಭಗೊಂಡ ಸಂಸ್ಥೆ ಇದಾಗಲೇ ದಾವಣಗೆರೆ ಮತ್ತು ಬೆಳ್ತಂಗಡಿಯಲ್ಲಿ ಶಾಖೆ ಹೊಂದಿದೆ. ಈ ಸಂಸ್ಥೆಯ ಉದ್ದೇಶ – ಆರ್ಥಿಕ, ಕಾನೂನು, ಲೈಸನ್ನಿಂಗ್ ಮತ್ತು ಆಡಳಿತ ಸಲಹೆಗಳನ್ನು ಒಂದೇ ವೇದಿಕೆಯ ಮೇಲೆ ಒದಗಿಸುವುದು. ನವಧ್ವನಿ ಕನ್ಸಲ್ಟಿಂಗ್ ಗ್ರಾಹಕರಿಗೆ ಪಾರದರ್ಶಕತೆ, ನೈತಿಕತೆ ಮತ್ತು ತಂತ್ರಜ್ಞಾನ ಆಧಾರಿತ ಸೇವೆ ನೀಡುವ ನಂಬಿಕಾರ್ಹ ಸಂಸ್ಥೆಗಳಲ್ಲಿ ಒಂದಾಗಬೇಕೆಂಬ ಆಶಯದೊಂದಿಗೆ ಸಂಸ್ಥೆಯನ್ನು ಪ್ರಾರಂಭಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದರು.

ಮ್ಯಾನೇಜಿಂಗ್ ಡೈರೆಕ್ಟರ್ ವಿನಯ ಕುಮಾರ್ ಪಿ. ಎಸ್,ಚಾರ್ಟಡ್ ಅಕೌಂಟೆಂಟ್ ಮತ್ತು ಕಂಪೆನಿ ಸೇಕ್ರೆಟರಿ ಗಾಯತ್ರಿ ರಾವ್, ಡೈರೆಕ್ಟರ್ ಗಳಾದ ಶ್ರೀಮತಿ ನಾಗ ನಂದಿನಿ ಪಿ.ಎನ್., ಶ್ರೀಮತಿ ಚೈತ್ರ ಟಿ, ಆದಿತ್ಯ.ಎಸ್. ರಾವ್, ಚೇತನ್ ಜಿ. ಎಮ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ “ನಮ್ಮ ನಡೆ ಧರ್ಮಸ್ಥಳದ ಕಡೆ” ಅಭಿಯಾನ: 14 ಜೈನ ಮಠಗಳ ಭಟ್ಟಾರಕ ಸ್ವಾಮೀಜಿಗಳು ಹಾಗೂ 10 ಸಾವಿರ ಸಂಖ್ಯೆಯಲ್ಲಿ ಜೈನ ಬಾಂಧವರು ಭಾಗಿ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

Suddi Udaya

ಬಳಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya
error: Content is protected !!