July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದಲ್ಲಿ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಅ.14 ರಂದು ಲೋಕಾರ್ಪಣೆಗೊಳಿಸಿ ಶುಭ ಕೋರಿದರು.

ಭಾರತ ಸರಕಾರದ ಕಂಪೆನಿ ಸ್ ಆಕ್ಸ್ ನಲ್ಲಿ ಮಾನ್ಯತೆ ಪಡೆದು ಪ್ರಾರಂಭಗೊಂಡ ಸಂಸ್ಥೆ ಇದಾಗಲೇ ದಾವಣಗೆರೆ ಮತ್ತು ಬೆಳ್ತಂಗಡಿಯಲ್ಲಿ ಶಾಖೆ ಹೊಂದಿದೆ. ಈ ಸಂಸ್ಥೆಯ ಉದ್ದೇಶ – ಆರ್ಥಿಕ, ಕಾನೂನು, ಲೈಸನ್ನಿಂಗ್ ಮತ್ತು ಆಡಳಿತ ಸಲಹೆಗಳನ್ನು ಒಂದೇ ವೇದಿಕೆಯ ಮೇಲೆ ಒದಗಿಸುವುದು. ನವಧ್ವನಿ ಕನ್ಸಲ್ಟಿಂಗ್ ಗ್ರಾಹಕರಿಗೆ ಪಾರದರ್ಶಕತೆ, ನೈತಿಕತೆ ಮತ್ತು ತಂತ್ರಜ್ಞಾನ ಆಧಾರಿತ ಸೇವೆ ನೀಡುವ ನಂಬಿಕಾರ್ಹ ಸಂಸ್ಥೆಗಳಲ್ಲಿ ಒಂದಾಗಬೇಕೆಂಬ ಆಶಯದೊಂದಿಗೆ ಸಂಸ್ಥೆಯನ್ನು ಪ್ರಾರಂಭಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದರು.

ಮ್ಯಾನೇಜಿಂಗ್ ಡೈರೆಕ್ಟರ್ ವಿನಯ ಕುಮಾರ್ ಪಿ. ಎಸ್,ಚಾರ್ಟಡ್ ಅಕೌಂಟೆಂಟ್ ಮತ್ತು ಕಂಪೆನಿ ಸೇಕ್ರೆಟರಿ ಗಾಯತ್ರಿ ರಾವ್, ಡೈರೆಕ್ಟರ್ ಗಳಾದ ಶ್ರೀಮತಿ ನಾಗ ನಂದಿನಿ ಪಿ.ಎನ್., ಶ್ರೀಮತಿ ಚೈತ್ರ ಟಿ, ಆದಿತ್ಯ.ಎಸ್. ರಾವ್, ಚೇತನ್ ಜಿ. ಎಮ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಶಿಶಿಲ ಶ್ರೀಕ್ಷೇತ್ರ ಚಂದ್ರಪರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯಿಂದ ಭಕ್ತಿ ಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ತಾಂತ್ರಿಕ ಸಂವಾದ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya
error: Content is protected !!