22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಉಜಿರೆ ಗ್ರಾಮದ ರೆಂಜಾಳ ನಿವಾಸಿ ಪೈಂಟರ್ ಪ್ರಮೋದ್ ಗೌಡ ರವರು ಪೈಂಟಿಂಗ್ ಮಾಡುತ್ತಿರುವ ಸಂದರ್ಭ ಸುಮಾರು 18 ಅಡಿ ಎತ್ತರದಿಂದ ಕುಸಿದುಬಿದ್ದು ತಲೆಯ ಭಾಗ ಹಾಗೂ ಕುತ್ತಿಗೆಯ ಸ್ಟೈನಲ್ ಕ್ವಾರ್ಡ(spinal cord) ಸಂಪೂರ್ಣವಾಗಿ ಮುರಿತಕ್ಕೊಳಗಾಗಿದ್ದು ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈಗಾಗಲೆ ಸುಮಾರು ರೂ. 2 ರಿಂದ 3 ಲಕ್ಷದವರೆಗೆ ವೆಚ್ಚವಾಗಿದ್ದು ಇನ್ನು ಮುಂದಿನ ಚಿಕಿತ್ಸೆಗೆ ಸರಿಸುಮಾರು ರೂ.10 ರಿಂದ 15 ಲಕ್ಷದವರೆಗೆ ಹಣದ ಅವಶ್ಯಕತೆ ಇರುತ್ತದೆ ಎಂದು ಮನೆಯವರು ತಿಳಿಸಿದ್ದಾರೆ.

Related posts

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತಪ್ರಚಾರ

Suddi Udaya

ಬೆಳ್ತಂಗಡಿ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ವತಿಯಿಂದ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಕಾಂಚೋಡುರಿಗೆ ಸನ್ಮಾನ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜಾತ್ರೋತ್ಸವ ಸಂಪನ್ನ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya
error: Content is protected !!