24.1 C
ಪುತ್ತೂರು, ಬೆಳ್ತಂಗಡಿ
September 6, 2026
ಅಪಘಾತಗ್ರಾಮಾಂತರ ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಉಜಿರೆ ಗ್ರಾಮದ ರೆಂಜಾಳ ನಿವಾಸಿ ಪೈಂಟರ್ ಪ್ರಮೋದ್ ಗೌಡ ರವರು ಪೈಂಟಿಂಗ್ ಮಾಡುತ್ತಿರುವ ಸಂದರ್ಭ ಸುಮಾರು 18 ಅಡಿ ಎತ್ತರದಿಂದ ಕುಸಿದುಬಿದ್ದು ತಲೆಯ ಭಾಗ ಹಾಗೂ ಕುತ್ತಿಗೆಯ ಸ್ಟೈನಲ್ ಕ್ವಾರ್ಡ(spinal cord) ಸಂಪೂರ್ಣವಾಗಿ ಮುರಿತಕ್ಕೊಳಗಾಗಿದ್ದು ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈಗಾಗಲೆ ಸುಮಾರು ರೂ. 2 ರಿಂದ 3 ಲಕ್ಷದವರೆಗೆ ವೆಚ್ಚವಾಗಿದ್ದು ಇನ್ನು ಮುಂದಿನ ಚಿಕಿತ್ಸೆಗೆ ಸರಿಸುಮಾರು ರೂ.10 ರಿಂದ 15 ಲಕ್ಷದವರೆಗೆ ಹಣದ ಅವಶ್ಯಕತೆ ಇರುತ್ತದೆ ಎಂದು ಮನೆಯವರು ತಿಳಿಸಿದ್ದಾರೆ.

Related posts

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya

ಉಜಿರೆಯಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ರಿಕ್ಷಾ ಪಾರ್ಕಿಂಗ್ ಸಮಸ್ಯೆ- ಶಾಸಕರ ನೇತೃತ್ವದಲ್ಲಿ ಸಭೆ :ವಾಹನ ಚಾಲಕರಿಗೆ, ಅಂಗಡಿ ಮಾಲಕರಿಗೆ ತೊಂದರೆ ಉಂಟಾಗದಂತೆ ಹೆದ್ದಾರಿ ಬದಿ ಗುರುತು ಹಾಕಿ ರಿಕ್ಷಾ ಪಾರ್ಕಿಂಗ್ ಗೆ ವ್ಯವಸ್ಥೆ: ಶಾಸಕರ ಭರವಸೆ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿ–ಶಿಕ್ಷಕರ ಸಮಾಗಮ, ಪ್ರತಿಭಾ ಪ್ರದರ್ಶನ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬಡಗಕಾರಂದೂರು ಶಾಲೆಯಲ್ಲಿ ಪರಿಸರ ದಿನಾಚರಣೆ – ಪುಸ್ತಕ ಪೂಜೆ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ೧೮ನೇ ಶಿರ್ತಾಡಿ ಶಾಖೆಯ ಉದ್ಘಾಟನೆ: ಸಂಘ ಬೆಳೆದಂತೆ ಇನ್ನಷ್ಟು ಶಾಖೆಗಳು ತಲೆಎತ್ತಿ ನಿಲ್ಲುವುದಕ್ಕಿದೆ: ಸಂಜೀವ ಪೂಜಾರಿ

Suddi Udaya
error: Content is protected !!