23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಉಜಿರೆ ಗ್ರಾಮದ ರೆಂಜಾಳ ನಿವಾಸಿ ಪೈಂಟರ್ ಪ್ರಮೋದ್ ಗೌಡ ರವರು ಪೈಂಟಿಂಗ್ ಮಾಡುತ್ತಿರುವ ಸಂದರ್ಭ ಸುಮಾರು 18 ಅಡಿ ಎತ್ತರದಿಂದ ಕುಸಿದುಬಿದ್ದು ತಲೆಯ ಭಾಗ ಹಾಗೂ ಕುತ್ತಿಗೆಯ ಸ್ಟೈನಲ್ ಕ್ವಾರ್ಡ(spinal cord) ಸಂಪೂರ್ಣವಾಗಿ ಮುರಿತಕ್ಕೊಳಗಾಗಿದ್ದು ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈಗಾಗಲೆ ಸುಮಾರು ರೂ. 2 ರಿಂದ 3 ಲಕ್ಷದವರೆಗೆ ವೆಚ್ಚವಾಗಿದ್ದು ಇನ್ನು ಮುಂದಿನ ಚಿಕಿತ್ಸೆಗೆ ಸರಿಸುಮಾರು ರೂ.10 ರಿಂದ 15 ಲಕ್ಷದವರೆಗೆ ಹಣದ ಅವಶ್ಯಕತೆ ಇರುತ್ತದೆ ಎಂದು ಮನೆಯವರು ತಿಳಿಸಿದ್ದಾರೆ.

Related posts

ಅಂಬಾರು: ಡಾ. ರವೀಶ್ ಪಡುಮಲೆರವರಿಗೆ ಗೌರವ ಸನ್ಮಾನ

Suddi Udaya

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳದಲ್ಲಿ ಯಕ್ಷಕಲಾವಿದ ವಸಂತ ಗೌಡ ಕಾಯರ್ತಡ್ಕ ಕಲಾಯಾನ ಸ್ವರ್ಣ ಸಂಭ್ರಮ

Suddi Udaya

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya
error: Content is protected !!