25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದು ಹೋಗಿದೆ: ಸಿಕ್ಕಿದವರು ಸಂಪರ್ಕಿಸುವಂತೆ ಮನವಿ

ಬೆಳ್ತಂಗಡಿ: ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಣಿಯೂರು ಗ್ರಾಮದ ನೆಲ್ಲಿಬಾಕಿಮಾರು ನಿವಾಸಿ ಕೇಶವ ಪೂಜಾರಿ ಎಂಬವರ ಪತ್ನಿ ಹರಿಣಾಕ್ಷಿ ಅವರ ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದುಹೋದ ಘಟನೆ ಅ.13 ರಂದು ಸಂಜೆ ನಡೆದಿದೆ.

ಉಪ್ಪಿನಂಗಡಿ-ಬೆಳ್ತಂಗಡಿ ನಡುವಿನ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹರಿಣಾಕ್ಷಿ ಅವರು ಕುಪ್ಪೆಟ್ಟಿಯಲ್ಲಿ ಬಸ್‌ನಿಂದ ಇಳಿದಿದ್ದಾರೆ. ಈ ವೇಳೆ ಅವರ 4 ಪವನ್ ಕರಿಮಣಿ, 2250ರೂ ನಗದು, ರಶೀದಿ ಸಹಿತ ಅಗತ್ಯ ವಸ್ತುಗಳು ಕಳೆದುಹೋಗಿದೆ. ಸಿಕ್ಕಿದವರು 9632831350 ಸಂಖ್ಯೆಯನ್ನು ಸಂಪರ್ಕಿಸುವಂತೆ ವಿನಂತಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತನ್ವೀರ್ ಅಹಮದ್ ಉಲ್ಲಾ ಭೇಟಿ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ ವ್ಯವಸ್ಥಾಪನಾ ಸಮಿತಿ ರಚನೆ: ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ ಸೇನೆರೆಬೈಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

Suddi Udaya
error: Content is protected !!