July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದು ಹೋಗಿದೆ: ಸಿಕ್ಕಿದವರು ಸಂಪರ್ಕಿಸುವಂತೆ ಮನವಿ

ಬೆಳ್ತಂಗಡಿ: ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಣಿಯೂರು ಗ್ರಾಮದ ನೆಲ್ಲಿಬಾಕಿಮಾರು ನಿವಾಸಿ ಕೇಶವ ಪೂಜಾರಿ ಎಂಬವರ ಪತ್ನಿ ಹರಿಣಾಕ್ಷಿ ಅವರ ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದುಹೋದ ಘಟನೆ ಅ.13 ರಂದು ಸಂಜೆ ನಡೆದಿದೆ.

ಉಪ್ಪಿನಂಗಡಿ-ಬೆಳ್ತಂಗಡಿ ನಡುವಿನ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹರಿಣಾಕ್ಷಿ ಅವರು ಕುಪ್ಪೆಟ್ಟಿಯಲ್ಲಿ ಬಸ್‌ನಿಂದ ಇಳಿದಿದ್ದಾರೆ. ಈ ವೇಳೆ ಅವರ 4 ಪವನ್ ಕರಿಮಣಿ, 2250ರೂ ನಗದು, ರಶೀದಿ ಸಹಿತ ಅಗತ್ಯ ವಸ್ತುಗಳು ಕಳೆದುಹೋಗಿದೆ. ಸಿಕ್ಕಿದವರು 9632831350 ಸಂಖ್ಯೆಯನ್ನು ಸಂಪರ್ಕಿಸುವಂತೆ ವಿನಂತಿಸಿದ್ದಾರೆ.

Related posts

ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ- ಚಂದ್ರ ಜೋಡುಕರೆ ಕೊಲ್ಲಿ ಕಂಬಳ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya

ನಾವೂರು: ಕಾಂತಪ್ಪ ಮೂಲ್ಯರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!