22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

ಕೊಕ್ಕಡ : ಇಲ್ಲಿಯ ಮುಂಡೂರು ಪಳಿಕೆಯಲ್ಲಿ ಯುವಶಕ್ತಿ ಫ್ರೆಂಡ್ಸ್ ಮುಂಡೂರು ಪಳಿಕೆ ವತಿಯಿಂದ ಅ. 12 ರಂದು ತುಳುನಾಡಿನ ಸಂಸ್ಕ್ರತಿಯನ್ನು ಬಿಂಬಿಸುವ ಕೆಸರ್ ದ ಕಂಡೊಡು ಒಂಜಿ‌ದಿನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜರವರು ಭಾಗವಹಿಸಿ ಸಾಧಕರಿಗೆ ಸನ್ಮಾನಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು..


ಕಾರ್ಯಕ್ರಮದಲ್ಲಿ ಹಲವು ಅತಿಥಿ ಗಣ್ಯರು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಸನ ಮುಕ್ತ ಅಭಿಯಾನ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯಕ್ರಮದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಡಿ 19-20: ಉಜಿರೆ ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲೆಗೆ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya
error: Content is protected !!