23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಠಾಣೆಗೆ ಮದನ್ ಬುಗುಡಿ ಹಾಜರು

ಬೆಳ್ತಂಗಡಿ : ನಕಲಿ ಮಾನವ ಹಕ್ಕು ಅಯೋಗದ ಅಧಿಕಾರಿ ಎಂದು ಸುಳ್ಳು ಮಾಹಿತಿಯನ್ನು ಮಾಧ್ಯಮದ ಮೂಲಕ ಗಿರೀಶ್ ಮಟ್ಟಣ್ಣವರ್ ಹೇಳಿಕೆ ನೀಡಿದ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಮದನ್ ಬುಗುಡಿ ವಿರುದ್ಧ ಪ್ರವೀಣ್ ಗುಡಿಗಾರ ಎಂಬವರು 30.08.2025 ದೂರು ನೀಡಿದ್ದರು.

ಈ ದೂರಿನ ಸಂಬಂಧ ಕೋರ್ಟ್ ನಲ್ಲಿ ಜಾಮೀನು ಪಡೆದುಕೊಂಡ ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಹುಬ್ಬಳಿಯ ರೌಡಿಶೀಟರ್ ಅಗಿರುವ ಮದನ್ ಬುಗುಡಿ ತಮ್ಮ ವಕೀಲರ ಮೂಲಕ ಅ.14 ರಂದು ಮಧ್ಯಾಹ್ನ 2:30 ಕ್ಕೆ ಹಾಜರಾಗಿದ್ದಾನೆ‌.

Related posts

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಕೆದ್ದುನಲ್ಲಿ ಕಾರು ಡಿಕ್ಕಿ:ಬೈಕ್ ಸವಾರಿಬ್ಬರಿಗೆ ಗಾಯ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಅಗರಿಯಲ್ಲಿ ಕೆಸರೊಡೊಂಜಿ ದಿನ ಬಂಟೆರ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪ.ಜಾತಿ.ಪ.ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಪಲ್ಲವಿ ಜಿ. ಅಧ್ಯಕ್ಷತೆಯಲ್ಲಿ ಕುಂದುಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಹೃದಯ-ಶ್ವಾಸ ಪುನಶ್ಚೇತನ ಕುರಿತು ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
error: Content is protected !!