July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

ಬೆಳ್ತಂಗಡಿ: ನ.23ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮಕ್ಕೆ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ರವರನ್ನು ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ, ಗೆಜ್ಜೆಗಿರಿ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ, ಕೋಶಾಧಿಕಾರಿ ಮೋಹನ್ ದಾಸ್ ಬಂಗೇರ, ಪ್ರಮುಖರಾದ ಎಸ್.ಆರ್ ಶೈಲೇಂದ್ರ ಸುವರ್ಣ, ರಾಜೇಂದ್ರ ಚಿಲಿಂಬಿ, ಹರೀಶ್ ಕೆ ಪೂಜಾರಿ, ರಾಕೇಶ್, ವಿದ್ಯಾರಾಕೇಶ್, ಜಗದೀಶ್, ಅಜಿತ್ ಪಾಲೇರಿ, ಅಶೋಕ್ ಪಡ್ಪು, ಹರೀಶ್ ಪಚ್ಚನಾಡಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya

ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರ ಮೇಲೆ ಹಲ್ಲೆ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya

ಬೆಳ್ತಂಗಡಿ ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ,ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ 16ನೇ ವರ್ಷದ ಸಾಂಸ್ಕೃತಿಕ ವೈಭವ , ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ-2026 ಪ್ರದಾನ

Suddi Udaya

ಅವಳಿ ಸಹೋದರಿಯರ ವಿಶೇಷ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ

Suddi Udaya
error: Content is protected !!