30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದಲ್ಲಿ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಅ.14 ರಂದು ಲೋಕಾರ್ಪಣೆಗೊಳಿಸಿ ಶುಭ ಕೋರಿದರು.

ಭಾರತ ಸರಕಾರದ ಕಂಪೆನಿ ಸ್ ಆಕ್ಸ್ ನಲ್ಲಿ ಮಾನ್ಯತೆ ಪಡೆದು ಪ್ರಾರಂಭಗೊಂಡ ಸಂಸ್ಥೆ ಇದಾಗಲೇ ದಾವಣಗೆರೆ ಮತ್ತು ಬೆಳ್ತಂಗಡಿಯಲ್ಲಿ ಶಾಖೆ ಹೊಂದಿದೆ. ಈ ಸಂಸ್ಥೆಯ ಉದ್ದೇಶ – ಆರ್ಥಿಕ, ಕಾನೂನು, ಲೈಸನ್ನಿಂಗ್ ಮತ್ತು ಆಡಳಿತ ಸಲಹೆಗಳನ್ನು ಒಂದೇ ವೇದಿಕೆಯ ಮೇಲೆ ಒದಗಿಸುವುದು. ನವಧ್ವನಿ ಕನ್ಸಲ್ಟಿಂಗ್ ಗ್ರಾಹಕರಿಗೆ ಪಾರದರ್ಶಕತೆ, ನೈತಿಕತೆ ಮತ್ತು ತಂತ್ರಜ್ಞಾನ ಆಧಾರಿತ ಸೇವೆ ನೀಡುವ ನಂಬಿಕಾರ್ಹ ಸಂಸ್ಥೆಗಳಲ್ಲಿ ಒಂದಾಗಬೇಕೆಂಬ ಆಶಯದೊಂದಿಗೆ ಸಂಸ್ಥೆಯನ್ನು ಪ್ರಾರಂಭಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದರು.

ಮ್ಯಾನೇಜಿಂಗ್ ಡೈರೆಕ್ಟರ್ ವಿನಯ ಕುಮಾರ್ ಪಿ. ಎಸ್,ಚಾರ್ಟಡ್ ಅಕೌಂಟೆಂಟ್ ಮತ್ತು ಕಂಪೆನಿ ಸೇಕ್ರೆಟರಿ ಗಾಯತ್ರಿ ರಾವ್, ಡೈರೆಕ್ಟರ್ ಗಳಾದ ಶ್ರೀಮತಿ ನಾಗ ನಂದಿನಿ ಪಿ.ಎನ್., ಶ್ರೀಮತಿ ಚೈತ್ರ ಟಿ, ಆದಿತ್ಯ.ಎಸ್. ರಾವ್, ಚೇತನ್ ಜಿ. ಎಮ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya
error: Content is protected !!