ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದಲ್ಲಿ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಅ.14 ರಂದು ಲೋಕಾರ್ಪಣೆಗೊಳಿಸಿ ಶುಭ ಕೋರಿದರು.

ಭಾರತ ಸರಕಾರದ ಕಂಪೆನಿ ಸ್ ಆಕ್ಸ್ ನಲ್ಲಿ ಮಾನ್ಯತೆ ಪಡೆದು ಪ್ರಾರಂಭಗೊಂಡ ಸಂಸ್ಥೆ ಇದಾಗಲೇ ದಾವಣಗೆರೆ ಮತ್ತು ಬೆಳ್ತಂಗಡಿಯಲ್ಲಿ ಶಾಖೆ ಹೊಂದಿದೆ. ಈ ಸಂಸ್ಥೆಯ ಉದ್ದೇಶ – ಆರ್ಥಿಕ, ಕಾನೂನು, ಲೈಸನ್ನಿಂಗ್ ಮತ್ತು ಆಡಳಿತ ಸಲಹೆಗಳನ್ನು ಒಂದೇ ವೇದಿಕೆಯ ಮೇಲೆ ಒದಗಿಸುವುದು. ನವಧ್ವನಿ ಕನ್ಸಲ್ಟಿಂಗ್ ಗ್ರಾಹಕರಿಗೆ ಪಾರದರ್ಶಕತೆ, ನೈತಿಕತೆ ಮತ್ತು ತಂತ್ರಜ್ಞಾನ ಆಧಾರಿತ ಸೇವೆ ನೀಡುವ ನಂಬಿಕಾರ್ಹ ಸಂಸ್ಥೆಗಳಲ್ಲಿ ಒಂದಾಗಬೇಕೆಂಬ ಆಶಯದೊಂದಿಗೆ ಸಂಸ್ಥೆಯನ್ನು ಪ್ರಾರಂಭಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದರು.

ಮ್ಯಾನೇಜಿಂಗ್ ಡೈರೆಕ್ಟರ್ ವಿನಯ ಕುಮಾರ್ ಪಿ. ಎಸ್,ಚಾರ್ಟಡ್ ಅಕೌಂಟೆಂಟ್ ಮತ್ತು ಕಂಪೆನಿ ಸೇಕ್ರೆಟರಿ ಗಾಯತ್ರಿ ರಾವ್, ಡೈರೆಕ್ಟರ್ ಗಳಾದ ಶ್ರೀಮತಿ ನಾಗ ನಂದಿನಿ ಪಿ.ಎನ್., ಶ್ರೀಮತಿ ಚೈತ್ರ ಟಿ, ಆದಿತ್ಯ.ಎಸ್. ರಾವ್, ಚೇತನ್ ಜಿ. ಎಮ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲಾ ಮಕ್ಕಳಿಗೆ ಐಡಿ ಕಾರ್ಡ್ ಹಾಗೂ ಬೆಲ್ಟ್ ವಿತರಣೆ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬುರುಡೆ ಚಿನ್ನಯ್ಯನಿಂದ ಎಸ್ಐಟಿ ಗೆ ದೂರು

Suddi Udaya

ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕನಿಗೆ ಗಾಯ

Suddi Udaya

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

Suddi Udaya
error: Content is protected !!