ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು: ನಡುವಡ್ಕ ನಿವಾಸಿ ಹೊನ್ನಮ್ಮ ನಿಧನ

ಮೇಲಂತಬೆಟ್ಟು: ಇಲ್ಲಿಯ ನಡುವಡ್ಕ ನಿವಾಸಿ ಹೊನ್ನಮ್ಮ(78 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಅ. 14 ರಂದು ನಿಧನರಾಗಿದ್ದಾರೆ.

ಮೃತರು ಓರ್ವ ಪುತ್ರರಾದ ನಾಗಬ್ರಹ್ಮ ದೇವಸ್ಥಾನ ಆಡಳಿತ ಮಂಡಳಿ ಸದಸ್ಯ ಹಾಗೂ ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ಭೋಜ ಪೂಜಾರಿ, ಸೊಸೆ ಚಂದ್ರವತಿ, ಮೊಮ್ಮಕ್ಕಳಾದ ದೀಪಿಕಾ, ಗೀತಾ, ಪ್ರೀತಮ್, ಸಹೋದರಿ ದೇವಕಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್ ಎಸ್ ಐಟಿ ವಿಚಾರಣೆಗೆ ಹಾಜರು

Suddi Udaya

ಬೆಳ್ತಂಗಡಿ: ಡಯಾಲಿಸಿಸ್ ಕೇಂದ್ರದ ಕೊರತೆಗಳಿಗೆ ಮುಕ್ತಿ : ಆರೋಗ್ಯ ಸಚಿವರು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಬಂಗೇರರವರಿಂದ ಅಭಿನಂದನೆ

Suddi Udaya

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!