23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದು ಹೋಗಿದೆ: ಸಿಕ್ಕಿದವರು ಸಂಪರ್ಕಿಸುವಂತೆ ಮನವಿ

ಬೆಳ್ತಂಗಡಿ: ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಣಿಯೂರು ಗ್ರಾಮದ ನೆಲ್ಲಿಬಾಕಿಮಾರು ನಿವಾಸಿ ಕೇಶವ ಪೂಜಾರಿ ಎಂಬವರ ಪತ್ನಿ ಹರಿಣಾಕ್ಷಿ ಅವರ ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದುಹೋದ ಘಟನೆ ಅ.13 ರಂದು ಸಂಜೆ ನಡೆದಿದೆ.

ಉಪ್ಪಿನಂಗಡಿ-ಬೆಳ್ತಂಗಡಿ ನಡುವಿನ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹರಿಣಾಕ್ಷಿ ಅವರು ಕುಪ್ಪೆಟ್ಟಿಯಲ್ಲಿ ಬಸ್‌ನಿಂದ ಇಳಿದಿದ್ದಾರೆ. ಈ ವೇಳೆ ಅವರ 4 ಪವನ್ ಕರಿಮಣಿ, 2250ರೂ ನಗದು, ರಶೀದಿ ಸಹಿತ ಅಗತ್ಯ ವಸ್ತುಗಳು ಕಳೆದುಹೋಗಿದೆ. ಸಿಕ್ಕಿದವರು 9632831350 ಸಂಖ್ಯೆಯನ್ನು ಸಂಪರ್ಕಿಸುವಂತೆ ವಿನಂತಿಸಿದ್ದಾರೆ.

Related posts

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕೊಕ್ಕಡ: ಕೆಸರ್ದ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya
error: Content is protected !!