July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

ಕುಕ್ಕೇಡಿ: ಬುಳೆಕ್ಕರ ಶಾರದನಗರ ಶ್ರೀ ಶಾರದಾಂಭ ಭಜನಾ ಮಹಿಳಾ ಮಂಡಳಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಭಜನಾ ಮಂದಿರದಲ್ಲಿ ನಡೆಯಿತು.

ಗ್ರಾಮ ಪಂಚಾಯಿತ್ ಸದಸ್ಯ ಹಾಗೂ ಮಂಡಳಿಯ ಕಾರ್ಯಾಧ್ಯಕ್ಷ ಗೋಪಾಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು.

ವೇದಿಕೆಯಲ್ಲಿ ವಿಶ್ವನಾಥ್ ದೇವಾಡಿಗ, ನಾರಾಯಣ ನಾಯ್ಕ, ಮಹಿಳಾ ಸಮಿತಿ ಅಧ್ಯಕ್ಷೆ ಪವಿತ್ರ ಕಮಲಾಕ್ಷ ದರ್ಬೆ ಉಪಸ್ಥಿತರಿದ್ದರು. ಬಳಿಕ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶಶಿಕಲಾ ಜಗದೀಶ್ ದರ್ಬೆ, ಕಾರ್ಯದರ್ಶಿಯಾಗಿ ತೃಪ್ತಿ ಕೆಂಗಾಜೆ, ಜೊತೆ ಕಾರ್ಯದರ್ಶಿಯಾಗಿ ಪೃಥ್ವಿ ವಿ. ಎಸ್. ದೇವಾಡಿಗ ಬುಳೆಕ್ಕಾರ, ಉಪಾಧ್ಯಕ್ಷರಾಗಿ ವಿನೋದ ರತ್ನಾಕರ್ ಪಾದೆ, ಸುನಂದ ಶಿವರಾಂ ಶೆಟ್ಟಿ ಪಾಪುದಡ್ಕ, ಮತ್ತು ಇತರ 25 ಮಹಿಳಾ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ನವೀನ್ ಜಿ. ಸ್ವಾಗತಿಸಿದರು, ಜಗದೀಶ್ ದರ್ಬೆ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣ್ ಕೊಪ್ಪಳ ಧನ್ಯವಾದವಿತ್ತರು.

Related posts

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ಸ.ಪ್ರ.ದ.ಕಾಲೇಜಿನಲ್ಲಿ 2005-08 ನೇ ಸಾಲಿನ ಬಿಎ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ, ಗುರುವಂದನೆ, ರಕ್ತದಾನ ಶಿಬಿರ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಕುಂಭಾಭಿಷೇಕ ಪೂರ್ವಭಾವಿಯಾಗಿ ಚಪ್ಪರ ಮೂಹೂರ್ತ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯ ವೆಬ್‌ಸೈಟ್ ಬಿಡುಗಡೆ

Suddi Udaya
error: Content is protected !!