25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

ಬೆಳ್ತಂಗಡಿ: ನ.23ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮಕ್ಕೆ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ರವರನ್ನು ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ, ಗೆಜ್ಜೆಗಿರಿ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ, ಕೋಶಾಧಿಕಾರಿ ಮೋಹನ್ ದಾಸ್ ಬಂಗೇರ, ಪ್ರಮುಖರಾದ ಎಸ್.ಆರ್ ಶೈಲೇಂದ್ರ ಸುವರ್ಣ, ರಾಜೇಂದ್ರ ಚಿಲಿಂಬಿ, ಹರೀಶ್ ಕೆ ಪೂಜಾರಿ, ರಾಕೇಶ್, ವಿದ್ಯಾರಾಕೇಶ್, ಜಗದೀಶ್, ಅಜಿತ್ ಪಾಲೇರಿ, ಅಶೋಕ್ ಪಡ್ಪು, ಹರೀಶ್ ಪಚ್ಚನಾಡಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ 12 ರಲ್ಲಿ 12 ಸ್ಥಾನ: ಬಿಜೆಪಿ ನಾಯಕ, ಹಾಲಿ ಅಧ್ಯಕ್ಷ ಸುಂದರ ಹೆಗ್ಡೆ ನೇತೃತ್ವದ ತಂಡ ಮತ್ತೊಮ್ಮೆ ಅಧಿಕಾರಕ್ಕೆ

Suddi Udaya

ಅ.24 : ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!