ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದಲ್ಲಿ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಅ.14 ರಂದು ಲೋಕಾರ್ಪಣೆಗೊಳಿಸಿ ಶುಭ ಕೋರಿದರು.

ಭಾರತ ಸರಕಾರದ ಕಂಪೆನಿ ಸ್ ಆಕ್ಸ್ ನಲ್ಲಿ ಮಾನ್ಯತೆ ಪಡೆದು ಪ್ರಾರಂಭಗೊಂಡ ಸಂಸ್ಥೆ ಇದಾಗಲೇ ದಾವಣಗೆರೆ ಮತ್ತು ಬೆಳ್ತಂಗಡಿಯಲ್ಲಿ ಶಾಖೆ ಹೊಂದಿದೆ. ಈ ಸಂಸ್ಥೆಯ ಉದ್ದೇಶ – ಆರ್ಥಿಕ, ಕಾನೂನು, ಲೈಸನ್ನಿಂಗ್ ಮತ್ತು ಆಡಳಿತ ಸಲಹೆಗಳನ್ನು ಒಂದೇ ವೇದಿಕೆಯ ಮೇಲೆ ಒದಗಿಸುವುದು. ನವಧ್ವನಿ ಕನ್ಸಲ್ಟಿಂಗ್ ಗ್ರಾಹಕರಿಗೆ ಪಾರದರ್ಶಕತೆ, ನೈತಿಕತೆ ಮತ್ತು ತಂತ್ರಜ್ಞಾನ ಆಧಾರಿತ ಸೇವೆ ನೀಡುವ ನಂಬಿಕಾರ್ಹ ಸಂಸ್ಥೆಗಳಲ್ಲಿ ಒಂದಾಗಬೇಕೆಂಬ ಆಶಯದೊಂದಿಗೆ ಸಂಸ್ಥೆಯನ್ನು ಪ್ರಾರಂಭಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದರು.

ಮ್ಯಾನೇಜಿಂಗ್ ಡೈರೆಕ್ಟರ್ ವಿನಯ ಕುಮಾರ್ ಪಿ. ಎಸ್,ಚಾರ್ಟಡ್ ಅಕೌಂಟೆಂಟ್ ಮತ್ತು ಕಂಪೆನಿ ಸೇಕ್ರೆಟರಿ ಗಾಯತ್ರಿ ರಾವ್, ಡೈರೆಕ್ಟರ್ ಗಳಾದ ಶ್ರೀಮತಿ ನಾಗ ನಂದಿನಿ ಪಿ.ಎನ್., ಶ್ರೀಮತಿ ಚೈತ್ರ ಟಿ, ಆದಿತ್ಯ.ಎಸ್. ರಾವ್, ಚೇತನ್ ಜಿ. ಎಮ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್‌ಗೆ ‘ಕೃಷ್ಣೋತ್ಸವ ಪ್ರಶಸ್ತಿ’ ಗೌರವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

Suddi Udaya

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ

Suddi Udaya

ಕೊಲ್ಪಾಡಿ ಸ. ಕಿ. ಪ್ರಾ. ಶಾಲಾ ಮಂತ್ರಿ ಸಂಸತ್ ಚುನಾವಣೆ

Suddi Udaya
error: Content is protected !!