25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ದೈವಗಳ ನೇಮೋತ್ಸವ 2026 ರ ಜನವರಿ 22 ರಿಂದ 24 ರ ವರೆಗೆ ವ್ಯವಸ್ಥಿತವಾಗಿ ನಡೆಸಲು ಆಡಳಿತ ಮಂಡಳಿಯ ನೇತೃತ್ವದಲ್ಲಿ ಉತ್ಸವ ಸಮಿತಿಯನ್ನು ರಚಿಸಲಾಯಿತು.


ಸಮಿತಿಯ ಅಧ್ಯಕ್ಷರಾಗಿ ಪದ್ಮಯ್ಯ ಗೌಡ ಬದ್ಯಡ್ಕ, ಕಾರ್ಯದರ್ಶಿಯಾಗಿ ಚಂದ್ರಶೇಖರ ಗೌಡ ನೆಕ್ಕರಾಜೆ ಮತ್ತು ಕೋಶಾಧಿಕಾರಿಯಾಗಿ ಶರತ್ ಮೂಡಾರು ಅವರನ್ನು ಆಯ್ಕೆ ಮಾಡಲಾಯಿತು. ನೂತನ ಉತ್ಸವ ಸಮಿತಿಗೆ ಅನೇಕ ಊರ ಪರವೂರ ಹಿರಿಯರನ್ನು ಗೌರವ ಸಲಹೆಗಾರರಾಗಿ ಮತ್ತು ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.


ನೂತನ ಉತ್ಸವ ಸಮಿತಿಯು ದೇವಳದ ಅಧ್ಯಕ್ಷ ಕೆ. ಶ್ರೀಧರ್ ರಾವ್, ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಕಾರ್ಯದರ್ಶಿ ನಿರಂಜನ್ ಬದಿಮಾರು ಹಾಗೂ ಇತರ ಸದಸ್ಯರ ಸಮ್ಮುಖದಲ್ಲಿ ನಡೆಸಲಾಯಿತು.

Related posts

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

Suddi Udaya

ಗರ್ಡಾಡಿ ಪಲ್ಗುಣಿ ನದಿ ಪರಿಸರದಲ್ಲಿ ನೀರು ನಾಯಿ

Suddi Udaya

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya

ಚಾರ್ಮಾಡಿ: ಪೆರ್ನೇಲೆ ಕೆರೆ ಅಭಿವೃದ್ಧಿಗೆ ಶಿಲಾನ್ಯಾಸ

Suddi Udaya
error: Content is protected !!