23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಜಯಂತ್ ಟಿ ರವರು ಯೂಟ್ಯೂಬ್ನಲ್ಲಿ ಸತ್ಯಾಸತ್ಯತೆಯನ್ನು ತಿಳಿದಿದ್ದರು ಸಹ ಅಪೂರ್ಣವಾದ ಮಾಹಿತಿಯೊಂದಿಗೆ ಪೊಲೀಸ್ ಉಪಾಧಿಕ್ಷಕರು ಬಂಟ್ವಾಳ ರವರು ನಿಯಮನುಸಾರ ಕಾನೂನಾತ್ಮಕವಾಗಿ ಮಹೇಶ್ ಶೆಟ್ಟಿ ತಿಮರೋಡಿಯವರ ವಿರುದ್ಧ ಮಾನ್ಯ ಸಹಾಯಕ ಆಯುಕ್ತರು ಪುತ್ತೂರು ರವರಿಗೆ ಗಡಿಪಾರು ಪ್ರಸ್ತಾವನೆಯನ್ನು ಸಲ್ಲಿಸಿರುವುದನ್ನು ಸೌಜನ್ಯ ಪರ ಹೋರಾಟಕ್ಕೆ ತೊಂದರೆ ಮಾಡುತ್ತಿದ್ದಾರೆ ಎಂಬಂತೆ ಬಿಂಬಿಸಿ ಸಂಬಂಧ ಕಲ್ಪಿಸಿ, ಇದೊಂದು ಷಡ್ಯಂತ್ರ ಎಂದು ಯೂಟ್ಯೂಬ್ನಲ್ಲಿ ಸುಳ್ಳು ಸುದ್ದಿಯನ್ನು ಹರಿಬಿಟ್ಟಿದ್ದು ಈ ಬಗ್ಗೆ ಅ.14 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 118/2025 ಕಲಂ: 353(1)(b) ಬಿಎನ್ ಎಸ್ ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya
error: Content is protected !!