July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಜಯಂತ್ ಟಿ ರವರು ಯೂಟ್ಯೂಬ್ನಲ್ಲಿ ಸತ್ಯಾಸತ್ಯತೆಯನ್ನು ತಿಳಿದಿದ್ದರು ಸಹ ಅಪೂರ್ಣವಾದ ಮಾಹಿತಿಯೊಂದಿಗೆ ಪೊಲೀಸ್ ಉಪಾಧಿಕ್ಷಕರು ಬಂಟ್ವಾಳ ರವರು ನಿಯಮನುಸಾರ ಕಾನೂನಾತ್ಮಕವಾಗಿ ಮಹೇಶ್ ಶೆಟ್ಟಿ ತಿಮರೋಡಿಯವರ ವಿರುದ್ಧ ಮಾನ್ಯ ಸಹಾಯಕ ಆಯುಕ್ತರು ಪುತ್ತೂರು ರವರಿಗೆ ಗಡಿಪಾರು ಪ್ರಸ್ತಾವನೆಯನ್ನು ಸಲ್ಲಿಸಿರುವುದನ್ನು ಸೌಜನ್ಯ ಪರ ಹೋರಾಟಕ್ಕೆ ತೊಂದರೆ ಮಾಡುತ್ತಿದ್ದಾರೆ ಎಂಬಂತೆ ಬಿಂಬಿಸಿ ಸಂಬಂಧ ಕಲ್ಪಿಸಿ, ಇದೊಂದು ಷಡ್ಯಂತ್ರ ಎಂದು ಯೂಟ್ಯೂಬ್ನಲ್ಲಿ ಸುಳ್ಳು ಸುದ್ದಿಯನ್ನು ಹರಿಬಿಟ್ಟಿದ್ದು ಈ ಬಗ್ಗೆ ಅ.14 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 118/2025 ಕಲಂ: 353(1)(b) ಬಿಎನ್ ಎಸ್ ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya

ಕುಕ್ಕಳ: ತುರ್ತು ಸ್ಪಂದಿಸಿ ಸಮಸ್ಯೆ ಪರಿಹರಿಸಿದ ಬೆಳ್ತಂಗಡಿ ಕಾರ್ಯಪಾಲಕರು

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya
error: Content is protected !!