September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಸನ್ಮಾನ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪೌರ ಕಾರ್ಮಿಕರನ್ನು ಗೌರವಿಸಲಾಯಿತು.
ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ, ನಿಕಟಪೂರ್ವ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ, ಕಾರ್ಯದರ್ಶಿ ಅಮಿತಾನಂದ ಹೆಗ್ಡೆ, ಲಿಯೋ ಅಧ್ಯಕ್ಷೆ ಭಾಷಿಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪೌರ ಕಾರ್ಮಿಕರ ಸೇವೆಯ ಬಗ್ಗೆ

ಕಾರ್ಯಕ್ರಮ ಸಂಯೋಜಕ ವಸಂತ ಶೆಟ್ಟಿ ಶ್ರದ್ಧಾ ಪ್ರಾಸ್ತವಿಸಿದರು. ಪೂರ್ವಧ್ಯಕ್ಷರುಗಳಾದ ರಾಜು ಬಿ. ಶೆಟ್ಟಿ, ಧರಣೇಂದ್ರ ಕೆ. ಜೈನ್, ರಾಮಕೃಷ್ಣ ಗೌಡ, ಜಯರಾಮ್ ಭಂಡಾರಿ, ಸುಶೀಲ ಹೆಗ್ಡೆ, ಹೇಮಂತ್ ರಾವ್ ಎರ್ಡೂರ್, ಅಶೋಕ್ ಬಿ.ಪಿ., ಸದಸ್ಯರುಗಳಾದ ನಾಣ್ಯಪ್ಪ ನಾಯ್ಕ್, ಸುರೇಶ ಶೆಟ್ಟಿ ಲಾಯಿಲ ಸಹಕರಿಸಿದರು. ಪಟ್ಟಣ ಪಂಚಾಯತಿನ ೧೧ ಪೌರ ಕಾರ್ಮಿಕರು ಗೌರವ ಸ್ವೀಕರಿಸಿದರು.

Related posts

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸದಸ್ಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya
error: Content is protected !!