23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಸನ್ಮಾನ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪೌರ ಕಾರ್ಮಿಕರನ್ನು ಗೌರವಿಸಲಾಯಿತು.
ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ, ನಿಕಟಪೂರ್ವ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ, ಕಾರ್ಯದರ್ಶಿ ಅಮಿತಾನಂದ ಹೆಗ್ಡೆ, ಲಿಯೋ ಅಧ್ಯಕ್ಷೆ ಭಾಷಿಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪೌರ ಕಾರ್ಮಿಕರ ಸೇವೆಯ ಬಗ್ಗೆ

ಕಾರ್ಯಕ್ರಮ ಸಂಯೋಜಕ ವಸಂತ ಶೆಟ್ಟಿ ಶ್ರದ್ಧಾ ಪ್ರಾಸ್ತವಿಸಿದರು. ಪೂರ್ವಧ್ಯಕ್ಷರುಗಳಾದ ರಾಜು ಬಿ. ಶೆಟ್ಟಿ, ಧರಣೇಂದ್ರ ಕೆ. ಜೈನ್, ರಾಮಕೃಷ್ಣ ಗೌಡ, ಜಯರಾಮ್ ಭಂಡಾರಿ, ಸುಶೀಲ ಹೆಗ್ಡೆ, ಹೇಮಂತ್ ರಾವ್ ಎರ್ಡೂರ್, ಅಶೋಕ್ ಬಿ.ಪಿ., ಸದಸ್ಯರುಗಳಾದ ನಾಣ್ಯಪ್ಪ ನಾಯ್ಕ್, ಸುರೇಶ ಶೆಟ್ಟಿ ಲಾಯಿಲ ಸಹಕರಿಸಿದರು. ಪಟ್ಟಣ ಪಂಚಾಯತಿನ ೧೧ ಪೌರ ಕಾರ್ಮಿಕರು ಗೌರವ ಸ್ವೀಕರಿಸಿದರು.

Related posts

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ

Suddi Udaya

ಕನ್ನಾಜೆ ಶ್ರೀ ದುರ್ಗಾ ಭಜನಾ ಮಂಡಳಿ ವತಿಯಿಂದ ಭಜಕರಿಗೆ ಪುಸ್ತಕ ವಿತರಣೆ

Suddi Udaya

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya

ವೇಣೂರು ವಿದ್ಯಾನಗರ ಬಳಿ ಲೂಯಿಸ್ ರವರ ಮನೆಯ ಕಾಂಪೌಂಡ್ ಕುಸಿತ

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya
error: Content is protected !!