September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಕನ್ನಡ ಸಾಂಸ್ಕೃತಿಕ ಸಂಘ, ವೈಜ್ಞಾನಿಕ ಮತ್ತು ಔದ್ಯೋಗಿಕ ಸಂಶೋಧನಾ ಮಂಡಳಿ ಬೆಂಗಳೂರು ಇವರು ಪ್ರಕಟಿಸುವ ಕಣಾದ ಕನ್ನಡ ವಾರ್ಷಿಕ ವಿಜ್ಞಾನ ಪತ್ರಿಕೆಯ 51ನೇ ಸಂಚಿಕೆಯ ಪ್ರಕಟಣೆಯ ಸಂದರ್ಭದಲ್ಲಿ ರಾಜ್ಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ವಿಷಯಗಳಲ್ಲಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ‘ಪರಮಾಣು ಶಕ್ತಿ: ಉಜ್ವಲ ಭವಿಷ್ಯವೋ ಅಥವಾ ಅಪಾಯಕಾರಿ ಜೂಜಾಟವೋ ? ಎಂಬ ವಿಷಯದ ಕುರಿತು ಬರೆದ ಪ್ರಬಂಧಕ್ಕೆ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಥಮ ಕಲಾ ವಿಭಾಗದ ಇಂದುಮತಿಗೆ ಎರಡನೇ ಸ್ಥಾನ ಲಭಿಸಿರುತ್ತದೆ.

Related posts

ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ನಾಯಕಿಯಾಗಿ ಕು. ನಿಶಾ ಜಿ

Suddi Udaya

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

Suddi Udaya

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

Suddi Udaya

ಶಾಸಕರ ಕಾರ್ಮಿಕ ಪರ ಬದ್ಧತೆ – ಬಿಎಮ್‌ಎಸ್ ಸ್ವಾಗತ; ಅನಿಲ್ ಕುಮಾರ್ ಯು

Suddi Udaya

ರಾಣಿ ಅಬ್ಬಕ್ಕ 500 ವಿಶೇಷ ಉಪನ್ಯಾಸ ಕಾರ್ಯಕ್ರಮ: ಶ್ರೀಮತಿ ರಶ್ಮಿತಾ ಜೈನ್ ಇವರಿಗೆ ರಾಣಿ ಅಬ್ಬಕ್ಕ ವಿಶೇಷ ಪುರಸ್ಕಾರ

Suddi Udaya
error: Content is protected !!